spot_img
spot_img

ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಕುಟುಂಬದವರಿಗೆ ಮನೆಗಳ ಆದೇಶ ಪತ್ರ ವಿತರಣೆ.

Must Read

spot_img

ಸವದತ್ತಿ – ಪಟ್ಟಣದಲ್ಲಿ ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಕುಟುಂಬದ 70 ಜನರಿಗೆ ಶಾಸಕ ಹಾಗೂ ವಿಧಾನ ಸಭಾ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ಇಂದು ಪುರಸಭೆ ಕಾರ್ಯಾಲಯದ ಮುಂಭಾಗದಲ್ಲಿ ಮನೆಗಳ ಆದೇಶ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ರಾಜಶೆಖರ ವಿ ಕಾರದಗಿ.ಪುರಸಭೆ ಸದಸ್ಯರಾದ ಸಂಗಮೇಶ ಹಾದಿಮನಿ. ಮೌಲಾಸಾಬ ತಬ್ಬಲಜಿ.ಪುರಸಭೆ ಮುಖ್ಯಾಧಿಕಾರಿ ಪಿ ಎಮ್ ಚನ್ನಪ್ಪನವರ ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!