spot_img
spot_img

ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನಿರಾಶಾದಾಯಕ ಬಜೆಟ್ – ಜಗದೀಶ ತೋಟಗಿ

Must Read

ಸವದತ್ತಿ – “ಕನ್ನಡ ಉಳಿಸಿ ಬೆಳೆಸಿ ಅಭಿಯಾನದ ಅಂಗವಾಗಿ ಖಾಸಗಿ ಅನುದಾನರಹಿತ 1995-96 ನಂತರದ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲು ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರೂ ಕೂಡಾ ಇವತ್ತಿನ ಬಜೆಟ್ ನಲ್ಲಿ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ತರಹದ ಅನುದಾನ ನೀಡದೇ ಇರುವುದು ನಿರಾಶೆಯಾಗಿದೆ ಮತ್ತು ಕರೋನಾ ಸಂಕಷ್ಟದಲ್ಲಿ ಎಲ್ಲ ವರ್ಗದ ಜನರಿಗೆ ಪರಿಹಾರ ನೀಡಿ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಯಾವುದೇ ತರಹದ ಸಹಾಯ ನೀಡದಿರುವುದರಿಂದ ಈ ಬಜೆಟ್ ನಿರಾಸೆ ಮೂಡಿಸಿದೆ” ಎಂದು ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಅಸುಂಡಿ ಗ್ರಾಮದ ಅನುದಾನರಹಿತ ಶಿಕ್ಷಣ ಸಂಸ್ಥೆ ಕ್ಷೇಮಾಭಿವೃದ್ದಿ ಸಂಘದ ಅದ್ಯಕ್ಷರಾದ ಜಗದೀಶ ಪ. ತೋಟಗಿ ಪತ್ರಿಕೆಗೆ ತಿಳಿಸಿದ್ದಾರೆ.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!