spot_img
spot_img

ಎನ್ ಎಸ್ ಲಕ್ಷ್ಮಿ ನಾರಾಯಣಭಟ್ಟ ವಿಧಿವಶ

Must Read

spot_img

ಬೆಂಗಳೂರು – ಭಾವಜೀವಿಯಾಗಿದ್ದ ಭಾವಗೀತೆಗಳ ಕವಿ ಎನ್ ಎಸ್ ಲಕ್ಷ್ಮಿ ನಾರಾಯಣ ಭಟ್ಟರು ವಯೋಸಹಜ ಕಾಯಿಲೆಗಳಿಂದಾಗಿ ತಮ್ಮ ೮೪ ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ.

೧೯೩೬ ಅಕ್ಟೋಬರ್ ೨೯ ರಂದು ಶಿವರಾಮ ಭಟ್ಟ ಹಾಗೂ ಮೂಕಾಂಬಿಕೆಯವರ ಮಗನಾಗಿ ಶಿವಮೊಗ್ಗದಲ್ಲಿ ಜನಿಸಿದ್ದ ಲಕ್ಷ್ಮಿ ನಾರಾಯಣ ಭಟ್ಟರು ಭಾವಗೀತೆ, ಸಂಶೋಧನೆ, ಮಕ್ಕಳ ಕವಿತೆಗಳು, ವಿಮರ್ಶಾ ಕ್ಷೇತ್ರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದರು. ಎಂ ಎ ಪದವಿ ಪಡೆದು ಭಾಷಾ ಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಸೇವೆ ಮಾಡಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಬಿಸಿದರು. ಭಟ್ಟರು ಕನ್ನಡ, ಸಂಸ್ಕೃತ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ.

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!