spot_img
spot_img

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಲಕ್ಷ್ಮೀ ಮ.ಅರಿಬೆಂಚಿ ನಾಮನಿರ್ದೇಶನ

Must Read

spot_img

ಸವದತ್ತಿ – ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೋಟಗೂಡಿ ಇದರ ಗೌರವಾನ್ವಿತ ಶೈಕ್ಷಣಿಕ ಪರಿಷತ್ತಿನ ಸದಸ್ಯರಾಗಿ ಲಕ್ಷ್ಮಿ ಮಹಾದೇವ ಅರಿಬೆಂಚಿ ಯವರನ್ನು ನಾಮ ನಿರ್ದೇಶನ ಮಾಡಿದ್ದು, ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸರಕಾರ ಇವರನ್ನು ನಾಮನಿರ್ದೇಶನ ಮಾಡಿ ಉತ್ತಮ ಸೇವೆಗೆ ಅವಕಾಶ ನೀಡಿದೆ.

ಇವರ ಈ ಆಯ್ಕೆಯನ್ನು ಸವದತ್ತಿ ತಾಲೂಕು ಜಾನಪದ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸ್ವಾಗತಿಸಿ ಅರಿಬೆಂಚಿಯವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.ಮುಂದಿನ ದಿನಗಳಲ್ಲಿ ಜಾನಪದ ವಿಶ್ವವಿದ್ಯಾಲಯಕ್ಕೆ ಇವರ ಅನುಪಮ ಸೇವೆ ಸಲ್ಲಲಿ ಎಂದು ಈ ಸಂದರ್ಭದಲ್ಲಿ ವೈ.ಬಿ.ಕಡಕೋಳ ಆಶಿಸಿದ್ದಾರೆ.

- Advertisement -
- Advertisement -

Latest News

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ...
- Advertisement -

More Articles Like This

- Advertisement -
close
error: Content is protected !!