spot_img
spot_img

ಕಸಾಪ ಚುನಾವಣೆ ಮುಂದೂಡಿಕೆ

Must Read

- Advertisement -

ಬರುವ ಮೇ. ೯ ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.

ಈ ಬಗ್ಗೆ ಪ್ರಕಟಣೆಯೊಂದನ್ನು ಹೊರಡಿಸಿರುವ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ. ವೆಂಕಟಸ್ವಾಮಿ ಅವರು, ರಾಜ್ಯದಲ್ಲಿ ಕೊರೋನಾ ವೈರಾಣು ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಸದ್ಯಕ್ಕೆ ೧೪೪ ನೇ ಕಲಂ ಜಾರಿಯಲ್ಲಿ ಇರುವುದರಿಂದ ಹಾಗೂ ಕಸಾಪ ಅಭ್ಯರ್ಥಿಗಳು ಮತ್ತು ಮತದಾರರಿಂದ ಮನವಿಗಳು ಬಂದಿರುವುದರಿಂದ ಚುನಾವಣೆಯನ್ನು ಮುಂದೂಡಲಾಗಿದೆ ಎಂದಿದ್ದಾರೆ.

- Advertisement -

ಮೇ.೯ ರ ಕಸಾಪ ಚುನಾವಣೆಗೆ ಹಲವು ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು ಆದರೆ ಕೊರೋನಾ ವ್ಯಾಪಕವಾಗಿ ಹರಡಿ ಸಾವುನೋವುಗಳು ಸಂಭವಿಸುತ್ತಿರುವುದರಿಂದ ಈಗ ಇರುವ ಸಿದ್ಧತೆಗಳನ್ನು ಅಲ್ಲಿಗೇ ನಿಲ್ಲಿಸಿ ಮುಂದಿನ ಪ್ರಕಟಣೆಯವರೆಗೂ ಚುನಾವಣೆ ಮುಂದೂಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

- Advertisement -
- Advertisement -

Latest News

ಹಿರಿಯ ಪ್ರಶಸ್ತಿಗೆ ಬಾಜನರಾದ ಪತ್ರಕರ್ತ ಮಲ್ಲಿಕಾರ್ಜುನ ದರಗಾದ

ಹುನಗುಂದದ ಪತ್ರಕರ್ತ ಮಲ್ಲಿಕಾರ್ಜುನ ದರಗಾದ ಅವರು ಪತ್ರಿಕಾ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಲವಾರು ಕಠಿಣ ಪ್ರಸಂಗಗಳನ್ನು ಎದುರಿಸಿ ಅವುಗಳ ಆಳದಲ್ಲಿ ಗಟ್ಟಿಗೊಂಡವರು. ಇದೇ ದಿ.೨೮-೦೭-೨೦೨೪ ರಂದು...
- Advertisement -

More Articles Like This

- Advertisement -
close
error: Content is protected !!
Join WhatsApp Group