spot_img
spot_img

ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ

Must Read

spot_img
- Advertisement -

ಬೀದರ – ಬಾರ್ ನಲ್ಲಿ ಕಾಲು ತಾಗಿದ್ದ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ಹೋಗಿ ಯುವಕನೊಬ್ಬನನ್ನು ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಘಟನೆ ಜರುಗಿದೆ.

ಬೀದರ್ ನ ಗಣೇಶ ಮೈದಾನದಲ್ಲಿ ಮೊನ್ನೆರಾತ್ರಿ ನಡೆದ ಈ ಘಟನೆಯಲ್ಲಿ ತೆಲಂಗಾಣ ಮೂಲದ ಆಟೋ ಚಾಲಕ ಓಲ್ಡ್ ಆದರ್ಶ ಕಾಲೊನಿಯ ಅಬರೀಷ್ ವಿಠಲ ಕೋಳಿ ( ೨೮) ಕೊಲೆಯಾಗಿದ್ದಾನೆ.

ಈ ಸಂಬಂಧ ಆರೋಪಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲಿಸ್ ಅಧೀಕ್ಷಕ ಪ್ರದೀಪ ಗುಂಟಿ ಮಾಹಿತಿ ನೀಡಿದರು. ತಮ್ಮ ಮಗನನ್ನು ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಅಂಬರೀಷ್ ಹೆತ್ತವರು ಆಗ್ರಹಿಸಿದ್ದಾರೆ.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group