spot_img
spot_img

ಗ್ರಂಥಾಲಯಕ್ಕೆ ಪುಸ್ತಕ ದೇಣಿಗೆ

Must Read

spot_img

ಬೆಳಗಾವಿ – ನಿತ್ಯ ಮುಕ್ತ ಸಾಯಿ ಪ್ರತಿಷ್ಠಾನ, ಶ್ರೀನಗರ ಇವರ ವತಿಯಿಂದ ಇಂದು ನಗರ ಕೇಂದ್ರ ಗ್ರಂಥಾಲಯ ಬೆಳಗಾವಿ ಇವರಿಗೆ 1200 ಪುಸ್ತಕಗಳನ್ನು ದೇಣಿಗೆ ನೀಡಲಾಯಿತು.

ದಾನಿಗಳು ಗೌರವಾಧ್ಶಕ್ಷರು ಬಸಣ್ಣೆವ ತೋಟಗಿ, ಶಿವಜಾತ ದಳವಾಯಿ ನಿವೃತ್ತ ತೆರಿಗೆ ಇಲಾಖೆ ಅಧಿಕಾರಿ, ಪ್ರೊ ಎ ಕೆ ಕಮತೆ, ಜಿ ಎ ತಿಗಡಿ ನಿವೃತ್ತ ಉಪನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ, ಜಿ ರಾಮಯ್ಶ ಉಪ ನಿರ್ದೇಶಕರು ನಗರ ಕೇಂದ್ರ ಗ್ರಂಥಾಲಯ ಬೆಳಗಾವಿ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ...
- Advertisement -

More Articles Like This

- Advertisement -
close
error: Content is protected !!