ತಡವರಿಸಿದ ಭಗವಂತ ಖೂಬಾ

Must Read

ಬೀದರ – ವಸತಿ ಯೋಜನೆಗಳಿಂದ ವಂಚಿತಗೊಂಡ ಫಲಾನುಭವಿಗಳ ಪ್ರಶ್ನೆಗಳಿಗೆ ಬೀದರ ಸಂಸದ ಭಗವಂತ ಖೂಬಾ ತಡವರಿಸಿದ ಘಟನೆ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದಲ್ಲಿ ಜರುಗಿದೆ.

ಪ್ರಧಾನ ಮಂತ್ರಿಗಳ ಸಾಮಾಜಿಕ ಭದ್ರತಾ ಯೋಜನೆಯ ಕಾರ್ಯಕ್ರಮ ದಲ್ಲಿ ಈ ಘಟನೆ ನಡೆದಿದ್ದು, ವಿವಿಧ ಯೋಜನೆಗಳಡಿ ಮಂಜೂರಾಗಿದ್ದ ಮನೆಗಳ ಹಣ ಬಿಡುಗಡೆಯಾಗದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಸಂಸದ ಖೂಬಾ ಕಾರ್ಯಕ್ರಮದಿಂದ ಹೊರನಡೆದರು.

ಕಾರ್ಯಕ್ರಮದ ವೇಳೆಗೆ ಗ್ರಾಮಸ್ಥರು ಆಕ್ರೋಶಭರಿತರಾಗಿ ಪ್ರಶ್ನೆಗಳ ಸುರಿಮಳೆ ಸುರಿಸಿದ್ದರಿಂದ ತಡವರಿಸಿದ ಸಂಸದರು ಉತ್ತರಿಸಲಾಗದೆ ಕೆಳಗಿಳಿದು ಹೋಗಬೇಕಾಯಿತು.

Latest News

ಜಲಜೀವನ ಮಿಶನ್ ಸಫಲಗೊಳಿಸಲು ಶಾಸಕ ಮನಗೂಳಿ ಕರೆ

ಸಿಂದಗಿ; ಜಲಜೀವನ ಮಿಶನ್ ಯೋಜನೆಯಡಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ಯೋಜನೆ ಕಲ್ಪಿಸಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಠು ಹಣ ವ್ಯಯ ಮಾಡಿದೆ ಆದರೆ...

More Articles Like This

error: Content is protected !!
Join WhatsApp Group