spot_img
spot_img

ನಿವೃತ್ತ ಯೋಧರಿಗೆ ಆತ್ಮೀಯ ಸನ್ಮಾನ

Must Read

spot_img

ಮೂಡಲಗಿ : ಭಾರತೀಯ ಸೇನೆಯಲ್ಲಿ 24 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ತವರೂರಿಗೆ ಆಗಮಿಸಿದ ಪಟ್ಟಣದ ಸಂತೋಷ ಅಪ್ಪಾಸಾಬ ಜಾದವ ಯೋಧರನ್ನು ಮೂಡಲಗಿ ಪಿ ಕೆ ಪ್ರುಟ್ ಮಾಟ೯ ವತಿಯಿಂದ ಆತ್ಮಿಯವಾಗಿ ಬರಮಾಡಿ ಕೊಂಡು ಸನ್ಮಾನಿಸಲಾಯಿತು.

ಸೈನಿಕನಾಗಿ ತಂದೆ ತಾಯಿ ಮಕ್ಕಳನ್ನು ಬಿಟ್ಟು ದೇಶ ಸೇವೆ ಮಾಡಿದ್ದಕ್ಕೆ ಈಗ ನಿಜವಾದ ಗೌರವ ಸಿಕ್ಕಿದೆ. ನಾವು ಸೇನೆಯಿಂದ ಮಾತ್ರವೇ ನಿವೃತ್ತಿಯಾಗಿದ್ದು, ದೇಶ ಸೇವೆಗೆ ಸದಾ ಸಿದ್ಧ. ಜಿಲ್ಲೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರಬೇಕು’ ಎಂದು ನಿವೃತ್ತ ಯೋಧ ಸಂತೋಷ ಜಾದವ ಹೇಳಿದರು.

ಈ ಸಂದರ್ಭದಲ್ಲಿ ಪ್ರಕಾಶ ಕಾಳಪ್ಪಗೋಳ, ಅರ್ಜುನ ಗಾಣಿಗೇರ, ಬಸವರಾಜ ಬಡಿಗೇರ, ಮೋಹನ ಜಾದವ ಅನೇಕರು ಹಾಜರಿದ್ದರು.

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!