ನೈಟ್ ಕರ್ಫ್ಯೂ ದಿಂದ ಪ್ರಯೋಜನವಿಲ್ಲ- ಸತೀಶ ಜಾರಕಿಹೊಳಿ

Must Read

ಲಿಂಗಸುಗೂರು– ಒಂದು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ ಸಲಹೆಗಾರರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ನೈಟ್ ಕರ್ಫ್ಯೂ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ.

ಮಸ್ಕಿ ಚುನಾವಣೆ ಸಂಬಂಧಪಟ್ಟಂತೆ ಮಾತನಾಡುತ್ತಿದ್ದ ಅವರು, ಬಿಜೆಪಿ ಜನಪರ ಸರ್ಕಾರವಲ್ಲ ಎಂದರು.

ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೋನಾ ನಿಯಂತ್ರಣಕ್ಕೆ ಬರಲಾರದು. ಕೊರೋನಾ ವೈರಾಣಯವನ್ನು ನಿರ್ವಹಿಸುವಲ್ಲಿ ಕೇಂದ್ರ ರಾಜ್ಯ ಸರ್ಕಾರಗಳೆರಡೂ ಸಂಪೂರ್ಣ ವಿಫಲವಾಗಿವೆ ಎಂದರು.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group