ಬಸವಣ್ಣನವರ ರೂಪದಲ್ಲಿ ಮತದಾನ ಜಾಗೃತಿ

Must Read

ಮೂಡಲಗಿ – ವಿಶ್ವಜ್ಯೋತಿ ಬಸವವಣ್ಣನವರ ರೇಖಾ ಚಿತ್ರ ತೆಗೆದು ಅದರಲ್ಲಿ ಮತದಾನದ ಕುರಿತ ಸ್ಲೋಗನ್ ಹಾಕು ಮತದಾನ ಜಾಗೃತಿ ಮೂಡಿಸಲಾಗಿದೆ.

ನಗರದ ಎಸ್ ಎಸ್ ಆರ್ ಪ್ರೌಢ ಶಾಲಾ ಶಿಕ್ಷಕ ಸುಭಾಸ ಕುರಣೆಯವರು, ನನ್ನ ಮತ ನನ್ನ ಹಕ್ಕು, ನಮ್ಮ ನಡೆ ಮತಗಟ್ಟೆ ಕಡೆ, ನಿಮ್ಮ ಮತ ಗೌಪ್ಯವಾಗಿರಲಿ, ಮಗಳನ್ನಾಗಲಿ ಮತವನ್ನಾಗಲಿ ಮಾರಿಕೊಳ್ಳಬೇಡಿ ಎಂಬ ಸ್ಲೋಗನ್ ಗಳನ್ನು ಬಳಸಿಕೊಂಡು ಬಸವಣ್ಣನವರ ರೇಖಾ ಚಿತ್ರ ಬರೆದಿದ್ದಾರೆ.

ಮತದಾನ ಜಾಗೃತಿಯ ಈ ವಿಧಾನದ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group