spot_img
spot_img

ಬಿಎಸ್ಎನ್ಎಲ್ ಜಿಲ್ಲಾ ಸಮಿತಿಗೆ ನೇಮಕ

Must Read

spot_img
- Advertisement -

ಮೂಡಲಗಿ: ಬಿ.ಎಸ್. ಎನ್. ಎಲ್‌. ಬೆಳಗಾವಿ ಜಿಲ್ಲಾ ದೂರಸಂಪರ್ಕ ಸಲಹಾ ಸಮಿತಿಗೆ ಐವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿದ ಬಗ್ಗೆ ಕೇಂದ್ರ ಸಂವಹನ ಇಲಾಖೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಆದೇಶ ಹೊರಡಿಸಿದ್ದಾರೆ.

ಮೂಡಲಗಿ ತಾಲೂಕಿನ ಬಾಳೇಶ ಸಕ್ರೆಪ್ಪಗೋಳ (ನಾಗನೂರ), ಸದಾಶಿವ ಮಾವರಕರ (ಹಳ್ಳೂರ), ಗೋಕಾಕ ತಾಲೂಕಿನ ಬಸವರಾಜ ಹುಳ್ಳೇರ (ಗೋಕಾಕ), ಸಿದ್ದಪ್ಪ ಬಿಸಗುಪ್ಪಿ (ಕೌಜಲಗಿ), ಸವದತ್ತಿ ತಾಲೂಕಿನ ಜಗದೀಶ ಹನಸಿ (ಹೂಲಿ) ಇವರನ್ನು ಎರಡು ವರ್ಷಗಳ ಅವಧಿಗೆ ನೇಮಕವಾಗಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ನಾಗೂರಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಹುನಗುಂದ: ತಾಲೂಕಿನ ನಾಗೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬ ನಡೆಯಿತು. ಕ್ಲಸ್ಟರಿನ ಹನ್ನೆರಡು ಶಾಲೆಗಳಿಂದ ಆಗಮಿಸಿದ 100ಕ್ಕೂ...
- Advertisement -

More Articles Like This

- Advertisement -
close
error: Content is protected !!
Join WhatsApp Group