spot_img
spot_img

Bidar News: ಬಿಜೆಪಿ ಅಭ್ಯರ್ಥಿ ವಿರುದ್ಧವೇ ತಿರುಗಿ ಬಿದ್ದ ಕಾರ್ಯಕರ್ತರು

Must Read

spot_img
- Advertisement -

ಬೀದರ – ಕ್ಷೇತ್ರಕ್ಕೆ ಸಂಬಂಧಿಸಿದ ಅಭ್ಯರ್ಥಿಗೆ ಕೊಡದೆ ಬೇರೆ ಜಿಲ್ಲೆಯ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದರಿಂದ ಪಕ್ಷದ ನಾಯಕರ ವಿರುದ್ಧ ಸಿಡಿದೆದ್ದಿರುವ ಕಾರ್ಯಕರ್ತರು ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ಶಪಥ ಮಾಡಿದ್ದಾರೆ.

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಸ್ಥಳೀಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ಕೊಡದೆ ಬೇರೆ ಜಿಲ್ಲೆಯ ಶರಣು ಸಲಗರ ಅವರಿಗೆ ಟಿಕೆಟ್ ಕೊಟ್ಟಿದ್ದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಒಂದು ಹಂತದಲ್ಲಿ ಸಂಸದ ಭಗವಂತ ಖೂಬಾ ಅವರ ಭಾವಚಿತ್ರವನ್ನು ಅವಮಾನಿಸುವ ಮಟ್ಟಕ್ಕೂ ಹೋದರು. ಇದರಿಂದ ಕ್ಷೇತ್ರದಲ್ಲಿ ಗೊಂದಲಕರ ವಾತಾವರಣ ನಿರ್ಮಾಣವಾಗಿದೆ.

ಈಗ ಬಿಜೆಪಿಯ ಕಾರ್ಯಕರ್ತರೆ ಆಕ್ರೋಶಗೊಂಡು ಸ್ವಂತ ಪಕ್ಷದ ವಿರುದ್ಧವೇ ಸಿಡಿದೆದ್ದು ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವುದಿಲ್ಲ. ನನಗೆ ಬೇಕಾದ ವ್ಯಕ್ತಿ ಅಥವಾ ಬೇರೆ ಪಕ್ಷಕ್ಕೆ ಮತ ಹಾಕುತ್ತೇನೆ ಎಂದು ವಿಶ್ವಗುರು ಬಸವಣ್ಣನವರ ಮೇಲೆ ಆಣೆ ಪ್ರಮಾಣ ಮಾಡಿದ್ದಾರೆ.

- Advertisement -
- Advertisement -

Latest News

ಶರಣರ ಚರಿತ್ರೆ ಆಲಿಸುವದರಿಂದ ಜೀವನ ಪಾವನ; ಹಂಗರಗಿ

ಸಿಂದಗಿ: ಪುರಾಣ ಎಂಬುದು ಪುಂಡರಗೋಷ್ಠಿಯಲ್ಲ ಪುರಾಣ ಎಂದರೆ ಅಧ್ಯಾತ್ಮ ಶರಣರ ಬದುಕಿನ ಅರ್ಥ ತಿಳಿದುಕೊಂಡು ಅವರ ಹಾದಿಯಲ್ಲಿ ಸಾಗುವ ನಡೆ ಕಲಿಸುವ ಧರ್ಮದ ಪಾಠಶಾಲೆ ಇದ್ದಂತೆ...
- Advertisement -

More Articles Like This

- Advertisement -
close
error: Content is protected !!
Join WhatsApp Group