ಬೀದರದಲ್ಲಿ ಎಸ್ ಪಿ ಸಂಚಾರ

Must Read

ಬೀದರ – ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಹಮ್ಮಿಕೊಂಡಿದ್ದು ನಗರದಲ್ಲಿ ಸಂಚಾರ ಕೈಗೊಂಡ ಜಿಲ್ಲಾ ಎಸ್ ಪಿ ಡಿ ಎಲ್ ನಾಗೇಶ ಅವರು ಹೊಟೇಲ್ ಮಾಲಿಕರಿಗೆ ಖಡಕ್ ವಾರ್ನಿಂಗ್ ಮಾಡಿದರು.

ತಿಂಡಿ ತಿನಿಸು ಪಾರ್ಸಲ್ ಮಾತ್ರ ಕೊಡಬೇಕು. ಜನಜಂಗುಳಿ ಮಾಡಬಾರದು ಎಂದು ಹೊಟೇಲ್ ಮಾಲಿಕರಿಗೆ ಎಚ್ಚರಿಕೆ ನೀಡಿದ ಎಸ್ ಪಿ ಯವರು ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group