spot_img
spot_img

ಬೇಂದ್ರೆ ಸಾಹಿತ್ಯ ಪುರಸ್ಕಾರಕ್ಕೆ ಮೌಲಾಲಿ ಬೋರಗಿ ಆಯ್ಕೆ

Must Read

- Advertisement -

ಸಿಂದಗಿ: ವರಕವಿ ದ.ರಾ ಬೇಂದ್ರೆ ರವರ ಜನ್ಮ ದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು (ರಿ) ಬೆಂಗಳೂರು, ಸ್ವರ್ಣಭೂಮಿ ಫೌಂಡೇಶನ್ ಕರ್ನಾಟಕ ಹಾಗೂ ಇಂಚರ ಸಾಹಿತ್ಯ ಕುಟೀರ, ಕೋಲಾರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಫೆ. 05 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆಯಲಿರುವ ಬೇಂದ್ರೆ ಹಾಗೂ ಗುರುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮುಖ್ಯಪೇದೆ ಮೌಲಾಲಿ ಕೆ. ಆಲಗೂರ ಇವರಿಗೆ ಸಾಹಿತ್ಯ ಸೇವೆಯನ್ನು ಗುರುತಿಸಿ ಬೇಂದ್ರೆ ಸಾಹಿತ್ಯ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಬಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group