spot_img
spot_img

ರಾಧಾ ಶಾಮರಾವ ಕವನ

Must Read

spot_img

ವೀರ ಮರಣ

- Advertisement -

ಕಾಗಿ೯ಲ್ ಯುದ್ಧ ಸನ್ನಧ್ಧ ಸೈನಿಕ
ಗಮನಿಸಲಿಲ್ಲ
ಹೊಸ ಸಂಸಾರ
ಪುಟ್ಟ ಹಸುಳೆ
ಎಲ್ಲಕ್ಕಿಂತ ಮಿಗಿಲು
ಭಾರತಾಂಬೆಯ ಸೇವೆ

ಸದೆಬಡಿದ ಶತ್ರುಗಳ
ಹಿಂದಿನಿಂದ
ಬಡಿಯಿತು ಗುಂಡು
ತಿರುಗಿದ ಗುಂಡಿನ
ಮಳೆಗರೆದ
ಜಯ ಭಾರತ ಮಾತೆಎನುತ
ವೀರಮರಣವನಪ್ಪಿದ

ನಮನ ಒಂದೇ ಸಾಕೇ?
ಪ್ರಾಥಿ೯ಸೋಣ ;
ಅವನ ಚಿತೆಯ
ಭಸ್ಮದ ಕಣಕಣದಿ
ಹುಟ್ಟಿ ಬರಬೇಕು
ತೋರಿ ವಿರಾಟ್ ರೂಪ

- Advertisement -

ಮತ್ತೆ ಓಟ ಕಾಗಿ೯ಲ್ ಕಡೆಗೆ
ಶತ್ರುಗಳ ಮಾರಣ ಹೋಮಕೆ.
ಜಯಹಿಂದ ಜೈಭಾರತಾಂಬೆ.

ರಾಧಾಶಾಮರಾವ

- Advertisement -
- Advertisement -

Latest News

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ...
- Advertisement -

More Articles Like This

- Advertisement -
close
error: Content is protected !!
Join WhatsApp Group