ರಾಷ್ಟ್ರೀಯ ಕೈಮಗ್ಗ ದಿನ ಆಚರಣೆ

Must Read

ರಬಕವಿ /ಬನಹಟ್ಟಿ – ಇಂದು “ರಾಷ್ಟ್ರೀಯ ಕೈಮಗ್ಗ ದಿನ” ವನ್ನು ಕರ್ನಾಟಕ ನೇಕಾರ ರಕ್ಷಣಾ ವೇದಿಕೆ(ರಿ) – ಬಾಗಲಕೋಟ ಜಿಲ್ಲಾ ಘಟಕದಿಂದ ಬಡ ನೇಕಾರರನ್ನು ಗೌರವಿಸುವುದರೊಂದಿಗೆ ಆಚರಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಮಹೇಶಕುಮಾರ ಹಾಗೂ ರಬಕವಿ-ಬನಹಟ್ಟಿ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮಾಜಸೇವಕರಾದ ಬಸು ಮನ್ಮಿ, ರವಿ ಕೊರ್ತಿ ರೈತ ಮುಖಂಡ ಮಲ್ಲಣ್ಣ ಬಿರಡಿ ಪಾಲ್ಗೊಂಡಿದ್ದರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group