ರಾಷ್ಟ್ರೀಯ ಕೈಮಗ್ಗ ದಿನ ಆಚರಣೆ

Must Read

ರಬಕವಿ /ಬನಹಟ್ಟಿ – ಇಂದು “ರಾಷ್ಟ್ರೀಯ ಕೈಮಗ್ಗ ದಿನ” ವನ್ನು ಕರ್ನಾಟಕ ನೇಕಾರ ರಕ್ಷಣಾ ವೇದಿಕೆ(ರಿ) – ಬಾಗಲಕೋಟ ಜಿಲ್ಲಾ ಘಟಕದಿಂದ ಬಡ ನೇಕಾರರನ್ನು ಗೌರವಿಸುವುದರೊಂದಿಗೆ ಆಚರಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಮಹೇಶಕುಮಾರ ಹಾಗೂ ರಬಕವಿ-ಬನಹಟ್ಟಿ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮಾಜಸೇವಕರಾದ ಬಸು ಮನ್ಮಿ, ರವಿ ಕೊರ್ತಿ ರೈತ ಮುಖಂಡ ಮಲ್ಲಣ್ಣ ಬಿರಡಿ ಪಾಲ್ಗೊಂಡಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group