ರಾಷ್ಟ್ರೀಯ ಕೈಮಗ್ಗ ದಿನ ಆಚರಣೆ

Must Read

ರಬಕವಿ /ಬನಹಟ್ಟಿ – ಇಂದು “ರಾಷ್ಟ್ರೀಯ ಕೈಮಗ್ಗ ದಿನ” ವನ್ನು ಕರ್ನಾಟಕ ನೇಕಾರ ರಕ್ಷಣಾ ವೇದಿಕೆ(ರಿ) – ಬಾಗಲಕೋಟ ಜಿಲ್ಲಾ ಘಟಕದಿಂದ ಬಡ ನೇಕಾರರನ್ನು ಗೌರವಿಸುವುದರೊಂದಿಗೆ ಆಚರಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಮಹೇಶಕುಮಾರ ಹಾಗೂ ರಬಕವಿ-ಬನಹಟ್ಟಿ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮಾಜಸೇವಕರಾದ ಬಸು ಮನ್ಮಿ, ರವಿ ಕೊರ್ತಿ ರೈತ ಮುಖಂಡ ಮಲ್ಲಣ್ಣ ಬಿರಡಿ ಪಾಲ್ಗೊಂಡಿದ್ದರು.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group