spot_img
spot_img

ರೈತರ ಸಮಸ್ಯೆ ಪರಿಹರಿಸಲು ಬದ್ಧ- ಅಮಿತ್ ಷಾ

Must Read

- Advertisement -

ರೈತರ ಏಳ್ಗೆಗೆ ಯೋಜನೆ ರೂಪಿಸಲು ಸರ್ಕಾರ ಬದ್ಧವಾಗಿದೆ. ರೈತರ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಿದ್ಧವಿದೆ. ಇದನ್ನು ರೈತರು ಅರ್ಥ ಮಾಡಿಕೊಂಡು ಈಗಿನ ಹೋರಾಟವನ್ನು ಹಿಂತೆಗೆದುಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.

ರೈತರ ಜೊತೆ ಕೃಷಿ ಸಚಿವರು ಡಿ.೩ ರಂದು ಮಾತುಕತೆ ನಡೆಸಲಿದ್ದಾರೆ. ಈ ಭರವಸೆಯ ನಂತರ ರೈತರು ಹೋರಾಟವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ.

ನಾವು ಹೋರಾಟದ ಬಗ್ಗೆ ಚರ್ಚಿಸಲು ಪ್ರತಿದಿನ ಬೆಳಿಗ್ಗೆ ೧೧ ಕ್ಕೆ ಸಭೆ ಸೇರುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಹರೀಂದರ್ ಸಿಂಗ್ ಹೇಳಿದ್ದಾರೆ.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group