spot_img
spot_img

ವಿದ್ಯುತ್ ಕಂಬಕ್ಕೆ ಡಿಕ್ಕಿ ; ಸುಟ್ಟು ಹೋದ ಬಸ್

Must Read

ಮುಧೋಳ – ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಮಿನಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನಗೊಂಡ ದಾರುಣ ಘಟನೆ ಯಾದವಾಡ ಬಳಿ ಜರುಗಿದೆ.

ಮುಧೋಳ ಯಾದವಾಡ ರಸ್ತೆಯ ಉತ್ತೂರಿನ ಸಿಮೆಂಟ್ ಕಾರ್ಖಾನೆ ಹತ್ತಿರ ಈ ಅವಘಡ ಸಂಭವಿಸಿದ್ದು ಯಾದವಾಡದ ಇಬ್ಬರು ಮೃತಪಟ್ಟಿದ್ದಾರೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್ಸು ಸಂಪೂರ್ಣ ಸುಟ್ಟು ಹೋಗಿದ್ದು ಇಬ್ಬರನ್ನು ಬಲಿಪಡೆದಿದೆ.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!