spot_img
spot_img

ವಿಶ್ವ ಪರಿಸರ ದಿನ ಆಚರಣೆ

Must Read

- Advertisement -

ಸಿಂದಗಿ: ಎಲೈಟ್ ವಿಜ್ಞಾನ ಪ ಪೂ ಕಾಲೇಜು ಹಾಗೂ ಪ್ರಾದೇಶಿಕ ಮತ್ತು ಸಮಾಜಿಕ ಅರಣ್ಯ ವಲಯ ಸಿಂದಗಿ ಸಹಯೋಗದಲ್ಲಿ ಎಲೈಟ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆಯನ್ನು  ಕಾಲೇಜಿನ ಸಂಸ್ಥಾಪಕ ಎಮ್ ಎಮ್ ಅಸಂತಾಪೂರ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಹಸಿರು ಕರ್ನಾಟಕ ಅಭಿಯಾನ, ಬೀಜ ಬಿತ್ತನೆ ಅಭಿಯಾನದ ಸಂದೇಶ ಪ್ರದರ್ಶಿಸಿದರು. ಪ್ರಾಚಾರ್ಯ ಆಯ್ ಎ ಜುಮನಾಳ ನೇತೃತ್ವ ವಹಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿ ಎಮ್ ಎನ್ ಮುಲ್ಲಾ, ಇಲಾಖೆ  ಸಿಬ್ಬಂದಿ ಅಶೋಕ ಲಾಳಸಂಗಿ, ಶಿವಾನಂದ ಮುಡಗೊಂಡ, ವಿಠಲ ಚೆನ್ನೂರ, ಸೋಮಣ್ಣ ಬಬಲೇಶ್ವರ, ಬೀರೇಶ ಪೂಜಾರಿ ಜಾಗೃತಿ ಮೂಡಿಸಿದರು. 

ಕಾರ್ಯಕ್ರಮದಲ್ಲಿ ಉಪನ್ಯಾಸಕ ಜಿ ಜಿ ದೇಸಾಯಿ, ಪರಶುರಾಮ ಜಮಾದಾರ, ಅವಿನಾಶ ಎಚ್, ಅಜೀಜ್ ನಾಯ್ಕ, ಸ್ವಾತಿ ಎಲ್, ಸುವರ್ಣ ಸಿಂಧೂರ, ಹುಸೇನ್ ನಾಯ್ಕೋಡಿ, ಲಖನ್ ರಾಠೋಡ, ಸಿದ್ದರಾಮಯ್ಯ ಎಚ್, ಅಮರ ತೇಲಸಂಗ, ಮೋದನ್ ಪಟೇಲ್, ಸೇರಿದಂತೆ ಭೋದಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

- Advertisement -
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -

More Articles Like This

- Advertisement -
close
error: Content is protected !!
Join WhatsApp Group