ಸಾಹಿತಿ ಶ್ರೀಮತಿ ಸಂಧ್ಯಾರಾಣಿ ದೇಶಪಾಂಡೆ ದಂಪತಿಗಳಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ

Must Read

ಮೈಸೂರಿನ ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ಮೈಸೂರಿನಲ್ಲಿ ನಡೆಸಿದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಸಾಹಿತ್ಯ ಹಾಗೂ ಸಮಾಜ ಸೇವೆ ಕ್ಷೇತ್ರದ ಸಾಧನೆಗಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿಯ ಸಾಹಿತಿ ಶ್ರೀಮತಿ ಸಂಧ್ಯಾರಾಣಿ ದೇಶಪಾಂಡೆ ಹಾಗೂ ಗೋಪಾಲ ದೇಶಪಾಂಡೆ ದಂಪತಿಗಳಿಗೆ ಸುವರ್ಣ ಕರ್ನಾಟಕ ಅಪೂರ್ವ ದಂಪತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಾಕವಿ ಡಾ.ಲತಾ ರಾಜ ಶೇಖರ್, ಸಾಹಿತಿ ಡಾ.ಭೇರ್ಯ ರಾಮಕುಮಾರ್ ,ಹಿರಿಯ ವಕೀಲರಾದ ಡಾ.ರೇವಣ್ಣ ಬಳ್ಳಾರಿ, ಸಮಾಜ ಸೇವಕಿ ಡಾ.ಸೌಜನ್ಯ ಶರತ್ ,ರೈತ ಮುಖಂಡ ಸರಗೂರು ನಟರಾಜು ಮೊದಲಾದವರು ಚಿತ್ರದಲ್ಲಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group