ಸಿಎಂ ಗೆ ಕಡಾಡಿ ಶುಭಾಶಯ

Must Read

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಗಳು ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷರು, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಬೆಂಗಳೂರಿನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಲೋಕೇಶ ಗೌಡ ಸಿ.ವಿ, ಷಣ್ಮುಖ ಗುರಿಕಾರ, ಎಸ್. ಶಿವಪ್ರಸಾದ, ಪ್ರಸನ್ನ್ ಕರಿಕೇರಿ, ಲಲ್ಲೇಶ ರೆಡ್ಡಿ ಇದ್ದರು.

Latest News

ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ – ಪ್ರಿಯಾಂಕಾ ಜಾರಕಿಹೊಳಿ

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿಮೂಡಲಗಿ: ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಕ್ರೀಡಾಪಟುಗಳ...

More Articles Like This

error: Content is protected !!
Join WhatsApp Group