spot_img
spot_img

ಸಿಎಂ ಗೆ ಕಡಾಡಿ ಶುಭಾಶಯ

Must Read

spot_img
- Advertisement -

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಗಳು ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷರು, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಬೆಂಗಳೂರಿನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಲೋಕೇಶ ಗೌಡ ಸಿ.ವಿ, ಷಣ್ಮುಖ ಗುರಿಕಾರ, ಎಸ್. ಶಿವಪ್ರಸಾದ, ಪ್ರಸನ್ನ್ ಕರಿಕೇರಿ, ಲಲ್ಲೇಶ ರೆಡ್ಡಿ ಇದ್ದರು.

- Advertisement -
- Advertisement -

Latest News

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮಾಜಿ ಸೈನಿಕರ ಸಂಘದ ಬೆಂಬಲ

ಮೂಡಲಗಿ - ಮೂಲಭೂತ ಬೇಡಿಕೆಗಳ ಈಡೇರಿಕೆಗಾಗಿ ಇದೇ ದಿ. ೧೦ ರಿಂದ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಅಖಿಲ ಕರ್ನಾಟಕ ಮಾಜಿ ಸೈನಿಕರ...
- Advertisement -

More Articles Like This

- Advertisement -
close
error: Content is protected !!
Join WhatsApp Group