ಸಿಎಂ ಗೆ ಕಡಾಡಿ ಶುಭಾಶಯ

Must Read

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿಗಳು ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷರು, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಅವರು ಬೆಂಗಳೂರಿನಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಲೋಕೇಶ ಗೌಡ ಸಿ.ವಿ, ಷಣ್ಮುಖ ಗುರಿಕಾರ, ಎಸ್. ಶಿವಪ್ರಸಾದ, ಪ್ರಸನ್ನ್ ಕರಿಕೇರಿ, ಲಲ್ಲೇಶ ರೆಡ್ಡಿ ಇದ್ದರು.

Latest News

ಡಿಸಿಸಿ ಬ್ಯಾಂಕಿನ ಸೇವೆ ಇಡೀ ವರ್ಷವೂ ರೈತರಿಗೆ ಸಿಗಲಿದೆ – ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ - ಮುಂದಿನ ಐದು ವರ್ಷದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಅನೇಕ ಹೊಸ ಹೊಸ ಯೋಜನೆಗಳನ್ನು ರೂಪಿಸಿದ್ದು, ರೈತರ ಜೀವನಾಡಿಯಂತೆ ಬ್ಯಾಂಕಿನ...

More Articles Like This

error: Content is protected !!
Join WhatsApp Group