spot_img
spot_img

ಸಿಡಿ ಕೇಸ್ ನಲ್ಲಿನ ಇಬ್ಬರು ಹೆಸರನ್ನು ಶೀಘ್ರದಲ್ಲೇ ಬಹಿರಂಗ : ಬಾಲಚಂದ್ರ ಜಾರಕಿಹೊಳಿ

Must Read

ಬೆಂಗಳೂರು :  ಆದಷ್ಟು ಬೇಗ  ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರ ಹೆಸರನ್ನು ಬಹಿರಂಗ ಮಾಡ್ತೇವಿ ಅಂತಾ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಮೂರ್ನಾಲ್ಕು ದಿನಗಳಲ್ಲಿ ದೂರು ದಾಖಲಿಸುತ್ತೇವೆ. ನಾವು ಈಗಾಗಲೇ ವಕೀಲರ ಬಳಿ ಚರ್ಚೆ ನಡೆಸಿದ್ದೇವೆ. ಬೆಂಗಳೂರು , ಬೆಳಗಾವಿ ಹಾಗೂ ಗೋಕಾಕ ಮೂರು ಕಡೆಗಳಲ್ಲಿ ಎಲ್ಲಿ ದೂರು ನೀಡಬೇಕೆಂದು ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದಿದ್ದಾರೆ.

ವಕೀಲರು ಹೇಳಿದ ಕೂಡಲೇ ದೂರು ದಾಖಲು ಮಾಡುತ್ತೇವೆ. ಖಾಸಗಿ ಅವರಿಂದ ಸಾಕಷ್ಟು ಮಾಹಿತಿ ಸಂಗ್ರಹಿಸಿದ್ದೇವೆ. 2+3+4 ಎಂಬ ಸೂತ್ರ ಸರಿಯಿದೆ. ನಾವು ದೂರು ನೀಡುವಷ್ಟರಲ್ಲಿ ಕನಿಷ್ಟ ಇಬ್ಬರ ಹೆಸರನ್ನು ಬಹಿರಂಗ ಪಡಿಸುತ್ತೇವೆ. ಅವರ ಮುಖಾಂತರ ರಾಜ್ಯದ ಜನತೆಗೆ ಜಾರಕಿಹೊಳಿ ಕುಟುಂಬದ ಬಗ್ಗೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!