spot_img
spot_img

ಸಿಡಿ ಪ್ರಕರಣ : ಇಂಜಿನಿಯರ್ ವಶಕ್ಕೆ

Must Read

ಬೀದರ – ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡವು ಔರಾದ್ ತಾಲೂಕಿನ ಠಾಣಾಕುಶನೂರ ಗ್ರಾಮದ ಇಂಜಿನಿಯರ್ ಒಬ್ಬನನ್ನು ವಶಕ್ಕೆ ಪಡೆದಿದೆ.

ಇಂಟರ್ನೆಟ್ ಕೆಫೆಯಲ್ಲಿ ಕೆಲಸ ಮಾಡುತ್ತಿದ್ದ ಸಾಗರ ಶಿಂಧೆ ಎಂಬ ಯುವಕನನ್ನು ಸಿಟ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ಯುವಕನನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ ಆತನ ತಾಯಿ ಹಾಗೂ ಸಂಬಂಧಿಕರು ಕಣ್ಣೀರು ಹಾಕುತ್ತಿದ್ದು ತಮ್ಮ ಮಗ ಅಮಾಯಕನಾಗಿದ್ದು ಯಾರೋ ಮೋಸ ಮಾಡಿ ಆತನನ್ನು ಕರೆದುಕೊಂಡು ಹೋಗಿದ್ದಾರೆ. ಅವನನ್ನು ಬಿಟ್ಟು ಬಿಡಿ ಎಂದು ಗೋಗರೆಯುತ್ತಿದ್ದರು.

ವರದಿ: ನಂದಕುಮಾರ ಕರಂಜೆ
Times of ಕರ್ನಾಟಕ, ಬೀದರ

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!