spot_img
spot_img

ಸಿಸಿ ರಸ್ತೆ ಹಾಗೂ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಮಾಡಿದ ಶಾಸಕ ಮನಗೂಳಿ

Must Read

spot_img
- Advertisement -

ಸಿಂದಗಿ ಮತಕ್ಷೇತ್ರದಲ್ಲಿ ಬರುವ ಮಂಗಳೂರು ಗ್ರಾಮದಲ್ಲಿ ನಡೆದ 2023-24 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 25.00 ಲಕ್ಷ ರೂ ಮೊತ್ತದ ಶ್ರೀ ಮಲ್ಲಿಕಾರ್ಜುನ ಗುಡಿಯಿಂದ ಶ್ರೀ ಭೀಮಾಶಂಕರ್ ಮಠದ ವರಿಗೆ ಸಿಸಿ ರಸ್ತೆ ಕಾಮಗಾರಿಗೆ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 5.00 ಲಕ್ಷ ರೂ ಮೊತ್ತದಲ್ಲಿ ಶ್ರೀ ಶಿವಪ್ಪ ಮುತ್ತ್ಯಾನ ಗದ್ದುಗೆ ಹತ್ತಿರ ಸಮುದಾಯ ಭವನಕ್ಕೆ ಶಾಸಕರಾದ ಅಶೋಕ ಮನಗೂಳಿ ಯವರು ಭೂಮಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಇದೆ ಸಂದರ್ಭದಲ್ಲಿ. ತಾಲೂಕಾ ಬ್ಲಾಕ್ ಅಧ್ಯಕ್ಷರಾದ ಸುರೇಶ ಪೂಜಾರಿ, ಬಾಗಪ್ಪಗೌಡ ಪಾಟೀಲ. ಶಾಂತಗೌಡ ಬಿರಾದಾರ್ ಶಿವು ಪೀರಶೆಟ್ಟಿ, ಗುರಣ್ಣ ಹುಮನಾಬಾದ, ಶರಣಪ್ಪ ರೇವುರ್, ಮಲ್ಲಪ್ಪ ಮಾವುರ, ಶಂಕರ ಬಡಿಗೇರ್, ಸೋಮುಗೌಡ ಬಿರಾದಾರ್, ಶ್ರೀಶೈಲ್ ಕೊರಹಳ್ಳಿ, ವಿಠಲ ರೇವುರ, ಶಾಂತಪ್ಪ ರೇವುರ, ಮಲ್ಲಿಕಾರ್ಜುನ ವಾಲಿಕಾರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಅವ ಹಿಂದು ಅವ ಜೈನ ಅವ ಬೌದ್ಧ ಅವ ಸಿಖ್ಖ ಅವ ಕ್ರೈಸ್ತ ಅವ ಮಹಮದೀಯನೆಂದು ದಯಮಾಡಿ ಕರೆಯದಿರು ಬೇರೆಯವರೆನ್ನದಿರು ಅವರು ನಮ್ಮವರೆನ್ನು - ಎಮ್ಮೆತಮ್ಮ ಶಬ್ಧಾರ್ಥ ಮಹಮದೀಯ‌ = ಮುಸಲ್ಮಾನ ತಾತ್ಪರ್ಯ ಜಗತ್ತಿನಲ್ಲಿ‌ ಹಿಂದು‌,...
- Advertisement -

More Articles Like This

- Advertisement -
close
error: Content is protected !!
Join WhatsApp Group