spot_img
spot_img

ಇಂದು ಕನ್ನಡದ ಖ್ಯಾತ ಕತೆಗಾರ್ತಿ ಶ್ರೀಮತಿ ಶಾಂತಾದೇವಿ ಕಣವಿಯವರ ಜನ್ಮ ದಿನ

Must Read

- Advertisement -

ಶಾಂತಾದೇವಿ ಕಣವಿ ಇವರು ೧೯೩೩ರಲ್ಲಿ ವಿಜಯಪುರದಲ್ಲಿ ಜನಿಸಿದರು. ಧಾರವಾಡದ ಪ್ರಸಿದ್ಧ ಕವಿ ಚನ್ನವೀರ ಕಣವಿ ಇವರ ಪತ್ನಿ

 

ಜನನ: ೧೨-೦೧-೧೯೩೩

- Advertisement -

ಸಾಹಿತ್ಯ

ಉತ್ತರ ಕರ್ನಾಟಕದ ದೇಸಿ ಸೊಬಗು, ಧ್ವನಿಪೂರ್ಣ ಭಾಷೆ, ತಂತ್ರಗಾರಿಕೆ, ಕಸರತ್ತಿಲ್ಲದ ಬರವಣಿಗೆ ವೈಶಿಷ್ಟ್ಯ. ಸಂಜೆಮಲ್ಲಿಗೆ, ಬಯಲು-ಆಲಯ, ಮರು ವಿಚಾರ, ಜಾತ್ರೆ ಮುಗಿದಿತ್ತು, ಕಳಚಿಬಿದ್ದ ಪೈಜಣ, ನೀಲಿಮಾತೀರ – ಕಥಾಸಂಕಲನಗಳು. ಅಜಗಜಾಂತರ-ಹರಟೆಗಳ ಸಂಗ್ರಹ. ನಿಜಗುಣ ಶಿವಯೋಗಿ-ಮಕ್ಕಳ ಪುಸ್ತಕ ಪ್ರಕಟಿತ. ಬಯಲು-ಆಲಯ ಕಥಾಸಂಕಲನಕ್ಕೆ ೧೯೭೪ರ ಸಾಹಿತ್ಯ ಅಕಾಡಮಿ ಬಹುಮಾನ. ೧೯೮೭ರಲ್ಲಿ ಅಕಾಡಮಿ ಪ್ರಶಸ್ತಿ ಪುರಸ್ಕಾರ. ಹಲವಾರು ಕಥೆಗಳು ಹಿಂದಿ, ಇಂಗ್ಲಿಷ್, ಮಲೆಯಾಳಂಗೂ ಭಾಷಾಂತರದ ಹೆಗ್ಗಳಿಕೆ.

ಕಥಾಸಂಕಲನ

  • ಸಂಜೆಮಲ್ಲಿಗೆ
  • ಬಯಲು—ಆಲಯ
  • ಮರುವಿಚಾರ
  • ಜಾತ್ರೆ ಮುಗಿದಿತ್ತು
  • ಕಳಚಿ ಬಿದ್ದ ಪೈಜಣ
  • ನೀಲಿ ಮಾ ತೀರ
  • ಗಾಂಧೀ ಮಗಳು

ಲಲಿತ ಪ್ರಬಂಧ: ಅಜಗಜಾಂತರ

ಮಕ್ಕಳ ಸಾಹಿತ್ಯ: ನಿಜಗುಣಿ ಶಿವಯೋಗಿ

- Advertisement -

ಸಂಪಾದನೆ: ಪ್ರಶಾಂತ

ಪುರಸ್ಕಾರ: ೧೯೭೪ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಹಾಗು ೧೯೮೭ರಲ್ಲಿ ಗೌರವ ಪ್ರಶಸ್ತಿ ದೊರೆತಿವೆ.

ವಿದಾಯ: ೨೨-೦೫-೨೦೨೦ ಶುಕ್ರವಾರದಂದು ಬೆಳಗಾವಿಯಲ್ಲಿ ನಿಧನರಾದರು

ಮಾಹಿತಿ ಕೃಪೆ: ವಿಕಿಪೀಡಿಯ
ಸಂಗ್ರಹ: ಶ್ರೀ ಇಂಗಳಗಿ ದಾವಲಮಲೀಕ

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group