spot_img
spot_img

ಎರಡು ಭಾವಚಿತ್ರಗಳು

Must Read

spot_img
- Advertisement -

ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡದ ಖ್ಯಾತ ಸಾಹಿತಿಗಳು,ಅಂಕಣಕಾರರೂ ಆದ ಪ್ರೊ.ಎಚ್ಚೆಸ್ಕೆ ಅವರೊಂದಿಗೆ ಇದ್ದ ಒಂದು ಅಪರೂಪದ ಚಿತ್ರ ಹಾಗೂ ಮೂವರು ಹಿರಿಯ ಸಾಹಿತಿಗಳಾದ ಡಾ.ಎಂ.ಅಕಬರ ಅಲಿ,ಡಾ.ಎಚ್ಚೆಸ್ಕೆ ಹಾಗೂ ಡಾ.ಸಿ.ಪಿ.ಕೆ ಅವರಿಗೆ ತಮ್ಮ ಸಂಸ್ಥೆಯಿಂದ 1995 ರಲ್ಲಿ ಮೈಸೂರಿನಲ್ಲಿ ನಡೆಸಿದ ಡಾ.ದ.ರಾ.ಬೇಂದ್ರೆ ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ ‘ಸಾಹಿತ್ಯ ರತ್ನ ‘ ಪ್ರಶಸ್ತಿ ನೀಡಿ ಸನ್ಮಾನಿಸಿದ ಅಪರೂಪದ ಭಾವಚಿತ್ರ..

- Advertisement -
- Advertisement -

Latest News

ದಲಿತರ ಹಣ ಗ್ಯಾರಂಟಿಗಳಿಗೆ ಬಳಸಿದ ಕಾಂಗ್ರೆಸ್ ; ತನಿಖೆ ಮಾಡಿಸಬೇಕು – ಈರಣ್ಣ ಕಡಾಡಿ ಆಗ್ರಹ

ಮೂಡಲಗಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾದ ಅನುದಾನದ ಹಣವನ್ನು ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸಿಕೊಂಡಿದ್ದು, ಅದು ದಲಿತ...
- Advertisement -

More Articles Like This

- Advertisement -
close
error: Content is protected !!
Join WhatsApp Group