ಎರಡು ಭಾವಚಿತ್ರಗಳು

Must Read

ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡದ ಖ್ಯಾತ ಸಾಹಿತಿಗಳು,ಅಂಕಣಕಾರರೂ ಆದ ಪ್ರೊ.ಎಚ್ಚೆಸ್ಕೆ ಅವರೊಂದಿಗೆ ಇದ್ದ ಒಂದು ಅಪರೂಪದ ಚಿತ್ರ ಹಾಗೂ ಮೂವರು ಹಿರಿಯ ಸಾಹಿತಿಗಳಾದ ಡಾ.ಎಂ.ಅಕಬರ ಅಲಿ,ಡಾ.ಎಚ್ಚೆಸ್ಕೆ ಹಾಗೂ ಡಾ.ಸಿ.ಪಿ.ಕೆ ಅವರಿಗೆ ತಮ್ಮ ಸಂಸ್ಥೆಯಿಂದ 1995 ರಲ್ಲಿ ಮೈಸೂರಿನಲ್ಲಿ ನಡೆಸಿದ ಡಾ.ದ.ರಾ.ಬೇಂದ್ರೆ ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ ‘ಸಾಹಿತ್ಯ ರತ್ನ ‘ ಪ್ರಶಸ್ತಿ ನೀಡಿ ಸನ್ಮಾನಿಸಿದ ಅಪರೂಪದ ಭಾವಚಿತ್ರ..

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group