ಎಸ್ಸಿಎಸ್ಟಿ ಹುದ್ದೆ ಭರ್ತಿಗಾಗಿ ಕೇಂದ್ರ ಮನವಿ

Must Read

ನವದೆಹಲಿ : ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮನವಿ ಸಲ್ಲಿಸಿದೆ.

2019 ರ ಏಪ್ರಿಲ್ 15 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದಿಂದಾಗಿ 1.3 ಲಕ್ಷ ಎಸ್ಸಿ,ಎಸ್ಟಿ ಉದ್ಯೋಗಿಗಳ ಬಡ್ತಿ ತಡೆ ಹಿಡಿಯಲಾಗಿದೆ. ಕೋರ್ಟ್ ಆದೇಶ ಇರುವುದರಿಂದ ಕೇಂದ್ರವು ಅಸಹಹಾಯಕವಾಗಿದ್ದು ಇದರಿಂದಾಗಿ ನೌಕರರಿಗೆ ಆರ್ಥಿಕ ನಷ್ಟವಾಗಿದೆ.

2020 ರ ಜನವರಿ 31 ವರೆಗೆ ಒಟ್ಟು 78 ಇಲಾಖೆಗಳ ಪೈಕಿ 1.3 ಲಕ್ಷಕ್ಕೂ ಅಧಿಕ ಉದ್ಯೋಗಿಗಳ ಬಡ್ತಿ ತಡೆಯಲಾಗಿದೆ. ಇದರಿಂದ ಉದ್ಯೋಗಿಗಳು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಉಲ್ಲೇಖಿಸಿದೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group