ಕಟ್ಟಡ ರಿಪೇರಿಗೆ ಹಣವಿಲ್ಲ ಅದರಲ್ಲೇ ಕೆಲಸ ಮಾಡುವೆ – ಕಂಗಣಾ ರಾಣೌತ್

Must Read

ಮುಂಬೈ – ಮಹಾರಾಷ್ಟ್ರದ ಶಿವಸೇನೆಯ ದರ್ಪದ ಸಂಕೇತವಾಗಿ ಬಿಎಂಸಿ ಯಿಂದ ಕೆಡವಲ್ಪಟ್ಟ ಕಟ್ಟಡವನ್ನು ಮರು ನಿರ್ಮಾಣ ಮಾಡಲು ತನ್ನಲ್ಲಿ ಹಣವಿಲ್ಲ ಅದರಲ್ಲೇ ತಾನು ಕೆಲಸ ಮಾಡುವುದಾಗಿ ಖ್ಯಾತ ಬಾಲಿವುಡ್ ನಟಿ ಕಂಗಣಾ ರಾಣಾವತ್ ಹೇಳಿದ್ದಾರೆ.

ಸತ್ಯ ಮಾತನಾಡಿದ್ದಕ್ಕಾಗಿ ಶಿವಸೇನೆಯ ವರಿಂದ ಸಿಕ್ಕ ಬಳುವಳಿಯಾಗಿ ಆ ಕಟ್ಟಡ ಹಾಗೆಯೇ ಇರಬೇಕು ಎಂದೂ ಅವರು ಟ್ವೀಟ್ ಮಾಡಿದ್ದಾರೆ.

ಮಾರ್ಚ್ ತಿಂಗಳಿನಿಂದ ಲಾಕ್ ಡೌನ್ ನಲ್ಲಿ ತನಗೆ ಯಾವ ಕೆಲಸಗಳು ಸಿಕ್ಕಿಲ್ಲ ಹೀಗಾಗಿ ತನ್ನಲ್ಲಿ ಹಣ ಇಲ್ಲದ್ದರಿಂದ ಕೆಡವಲಾದ ಕಟ್ಟಡವನ್ನು ಮತ್ತೆ ಕಟ್ಟಲಾರೆ ಎಂದು ಅವರು ಹೇಳಿದ್ದಾರೆ.

ಸೆ . 22 ರಂದು ಇದೇ ಪ್ರಕರಣದ ಬಗ್ಗೆ ಕೋರ್ಟ್ ನಲ್ಲಿ ಹಿಯರಿಂಗ್ ಇದೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group