spot_img
spot_img

ಕರೋನಾ ಕವಿತೆಗಳು- ಕವನಗಳ ಆಹ್ವಾನ

Must Read

spot_img
- Advertisement -

ಬೆಳಗಾವಿ -ಹೊಂಬೆಳಕು ಸಾಂಸ್ಕೃತಿಕ ಸಂಘ ರಾಮತೀರ್ಥ ನಗರ ಬೆಳಗಾವಿಯಿಂದ ಕೊರೋನಾ ಮಹಾಮಾರಿ ಕುರಿತಾದ ಜಿಲ್ಲಾ ಮಟ್ಟದ ಕವನ ಸಂಕಲನವನ್ನು ಪ್ರಕಟಿಸಲು ನಿರ್ಧರಿಸಿದ್ದು, ಬೆಳಗಾವಿ ಜಿಲ್ಲೆಯ ಕವಿಗಳು ಕೊರೋನಾ ಕುರಿತಾದ ತಮ್ಮ ಎರಡು ಕವನಗಳನ್ನು ದಿನಾಂಕ: 30-10-2020 ರ ಒಳಗಾಗಿ ಬಸವರಾಜ ಗಾರ್ಗಿ, ಹೊಂಗನಸು, ಪ್ಲಾಟ್ ನಂ. 73, ರಾಣಿ ಚನ್ನಮ್ಮ ಹೌಸಿಂಗ್ ಸೊಸೈಟಿ, ಶ್ರೀನಗರ, ಬೆಳಗಾವಿ-16, ಈ ವಿಳಾಸಕ್ಕೆ ಕಳುಹಿಸುವಂತೆ ಅಧ್ಯಕ್ಷರಾದ ಸ.ರಾ. ಸುಳಕೂಡೆ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ ನಂ. 9844453343, 8453500025, ಇವರನ್ನು ಸಂಪರ್ಕಿಸಬಹುದು.

- Advertisement -
- Advertisement -

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -

More Articles Like This

- Advertisement -
close
error: Content is protected !!
Join WhatsApp Group