spot_img
spot_img

ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ

Must Read

spot_img
- Advertisement -

ಬೀದರ – ಬಾರ್ ನಲ್ಲಿ ಕಾಲು ತಾಗಿದ್ದ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ಹೋಗಿ ಯುವಕನೊಬ್ಬನನ್ನು ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಘಟನೆ ಜರುಗಿದೆ.

ಬೀದರ್ ನ ಗಣೇಶ ಮೈದಾನದಲ್ಲಿ ಮೊನ್ನೆರಾತ್ರಿ ನಡೆದ ಈ ಘಟನೆಯಲ್ಲಿ ತೆಲಂಗಾಣ ಮೂಲದ ಆಟೋ ಚಾಲಕ ಓಲ್ಡ್ ಆದರ್ಶ ಕಾಲೊನಿಯ ಅಬರೀಷ್ ವಿಠಲ ಕೋಳಿ ( ೨೮) ಕೊಲೆಯಾಗಿದ್ದಾನೆ.

ಈ ಸಂಬಂಧ ಆರೋಪಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲಿಸ್ ಅಧೀಕ್ಷಕ ಪ್ರದೀಪ ಗುಂಟಿ ಮಾಹಿತಿ ನೀಡಿದರು. ತಮ್ಮ ಮಗನನ್ನು ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಅಂಬರೀಷ್ ಹೆತ್ತವರು ಆಗ್ರಹಿಸಿದ್ದಾರೆ.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವನ : ದ್ರೌಪದಿಯ ಸ್ವಗತ

ದ್ರೌಪದಿಯ ಸ್ವಗತ ನಾನು ಅರಸುಮನೆತನದ ಹೆಣ್ಣು, ಅರ್ಧಜಗದ ಮಣೆ ಹಿಡಿದ ಹೆಣ್ಣು. ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ, ನೂರು ಚೂಪಿನ ಕತ್ತಿಗಳ ಮಧ್ಯೆ ಹೆಜ್ಜೆ ಹಾಕಿದಂತಿತ್ತು. ನಾನು ಕದನದ ಕಿಡಿಯಾದೆ ಅವಮಾನಗಳ ನೆರಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group