spot_img
spot_img

ಚಿಕ್ಕ ಸಿಂದಗಿ ; ಜಾತ್ರೆ ನಿಮಿತ್ತ ಶ್ರೀಗಳ ಅಗ್ನಿ ಪ್ರವೇಶ

Must Read

- Advertisement -

ಚಿಕ್ಕಸಿಂದಗಿ ಸದ್ಗುರು ವೀರೇಶ್ವರ ಜಾತ್ರೆ ನಿಮಿತ್ತವಾಗಿ ಶ್ರೀಮಠದ ಅರ್ಚಕ ಬಸಯ್ಯ ಮಠಪತಿ ಅಗ್ನಿ ಪ್ರವೇಶ ಮಾಡಿದರು.

ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ನಿಮಿತ್ತವಾಗಿ ಅದ್ದೂರಿಯಾಗಿ ಜಾತ್ರೆ ಜರುಗಿತು.

ಮುಂಜಾನೆ ಸದ್ಗುರು ವೀರೇಶ್ವರ ಶಿವಯೋಗಿಗಳ ಮೂರ್ತಿಗೆ ರುದ್ರ ಅಭಿಷೇಕ ಮಾಡಿದರು ನಂತರ ಗ್ರಾಮದ ಪ್ರಮುಖ ರಸ್ತೆ ಮೂಲಕ ಸಂಚರಿಸಿದರು.

- Advertisement -

ಕಾರ್ಯಕ್ರಮದಲ್ಲಿ ವಿವಿಧ ಗ್ರಾಮದ ಪುರವಂತರು ಹಾಗೂ ಕಲಾ ಬಳಗ ತಮ್ಮ ಕಲೆ ಪ್ರದರ್ಶನ ಮಾಡಿದರು.

ಚಿಕ್ಕಸಿಂದಗಿ, ಬಂದಾಳ, ಆಹೇರಿ ಹಾಗೂ ಇನ್ನೂ ಅನೇಕ ಸರ್ವ ಭಕ್ತರು ಭಾಗವಹಿಸಿದರು.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group