ನಿಮ್ಮ ಕೇಶರಾಶಿಯ ಸಮಸ್ಯೆಗೆ ಇಲ್ಲಿದೆ ಅದ್ಭುತ ಮನೆಮದ್ದು ಏನು ಗೊತ್ತಾ ವಿಡಿಯೋ ನೋಡಿ!

Must Read

ನಮ್ಮ ಇವತ್ತಿನ ಈ ಲೇಖನದಲ್ಲಿ ಮತ್ತು ನಮ್ಮ ಇವತ್ತಿನ ಈ ವಿಡಿಯೋದಲ್ಲಿ ನಿಮ್ಮ ಬಿಳಿಕೂದಲನ್ನು ಹೇಗೆ ಕಪ್ಪಗೆ ಮಾಡಿಕೊಳ್ಳಬೇಕು ಎಂದು ಒಂದು ಸರಳ ವಿಧಾನವನ್ನು ತಿಳಿಸಲು ಬಂದಿದ್ದೇವೆ ಹೌದು ಪ್ರಿಯ ಮಿತ್ರರೇ ಇವತ್ತು ನಾವು ಹೇಳುವ ಈ ಮನೆಮದ್ದು ತುಂಬಾನೇ ಸುಲಭವಾದ ಮನೆಮದ್ದು ಮತ್ತು ಎಫೆಕ್ಟಿವ್ ಆದ ಮನೆಮದ್ದು ಇದಾಗಿರುತ್ತದೆ ಹಾಗಾಗಿ ನಮ್ಮ ಇವತ್ತಿನ ಈ ಮಾಹಿತಿ ನಿಮಗೆ ತುಂಬಾ ಉಪಯುಕ್ತವಾಗಬಹುದು. ಎಂದು ನಮ್ಮ ಭಾವನೆ ಹಾಗಾದರೆ ತಡ ಮಾಡದೆ ಈ ಮನೆಮದ್ದನ್ನು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ನೀವು ತಯಾರಿಸಿಕೊಳ್ಳಬೇಕು ಎಂದು ಈಗ ನಾವು ನಿಮಗೆ ವಿವರವಾಗಿ ತಿಳಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಪ್ರಿಯ ಮಿತ್ರರೇ ಈ ಮನೆಮದ್ದನ್ನು ತಯಾರಿಸಲು ಮೊದಲಿಗೆ ನೀವು ಒಂದು ಖಾಲಿ ಬೌಲನಲ್ಲಿ ಒಂದು ಚಮಚದಷ್ಟು ಅಂಟುವಾಳಕಾಯಿ ಪೌಡರನ್ನು ಹಾಕಿಕೊಳ್ಳಿ ನಂತರ ಇದಕ್ಕೆ ೧ ಚಮಚದಷ್ಟು ನಲ್ಲಿಕಾಯಿ ಪೌಡರನ್ನು ಹಾಕಿಕೊಳ್ಳಿ ನಂತರ ಇದಕ್ಕೆ ೧ ಚಮಚದಷ್ಟು ಸೀಗೆಕಾಯಿ ಪೌಡರ್ ಹಾಕಿಕೊಳ್ಳಿ ನಂತರ ಇದಕ್ಕೆ ಎರಡು ವಿಟಮಿನ್ ಇ ಕ್ಯಾಪ್ಸುಲ್ ರಸವನ್ನು ಹಾಕಿಕೊಳ್ಳಿ ನಂತರ ಇದಕ್ಕೆ ಎರಡು ಚಮಚದಷ್ಟು ಕೊಬ್ಬರಿ ಎಣ್ಣೆಯನ್ನು ಹಾಕಿಕೊಳ್ಳಿ ನಂತರ ಎಲ್ಲಾ ಪದಾರ್ಥಗಳನ್ನು ಮಿಕ್ಸ್.

ಮಾಡಿಕೊಳ್ಳಲು ಫಿಲ್ಟರ್ ವಾಟರ್ ಅನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ಈ ರೀತಿ ಸಿದ್ಧವಾದ ಈ ಮನೆಮದ್ದನ್ನು ನೀವು ಯಾವ ರೀತಿಯಾಗಿ ಉಪಯೋಗಿಸಬೇಕು ಎಂದರೆ ನೀವು ಸ್ನಾನ ಮಾಡುವ ಸಮಯದಲ್ಲಿ ನಿಮ್ಮ ಕೂದಲಿನ ಬುಡಕ್ಕೆ ಚೆನ್ನಾಗಿ ಹಚ್ಚಿ ಒಂದು ಬಾರಿ ಮಸಾಜ್ ಮಾಡಿಕೊಳ್ಳಿ ನಂತರ 20 ನಿಮಿಷಗಳ ಕಾಲ ಈ ಪೇಸ್ಟನ್ನು ನಿಮ್ಮ ತಲೆಯಲ್ಲಿ ಒಣಗಲು ಬಿಟ್ಟುಬಿಡಿ 20 ನಿಮಿಷಗಳ ನಂತರ ನಾರ್ಮಲ್ ವಾಟರ್ ನಲ್ಲಿ ನಿಮ್ಮ ಕೂದಲುಗಳನ್ನು ನೀವು ತೊಳೆದುಕೊಳ್ಳಿ ಈ ವಿಧಾನವನ್ನು ನೀವು ವಾರದಲ್ಲಿ ಎರಡು ದಿನ ನಿಮ್ಮ ಕೂದಲಿಗೆ ಬಳಸುವುದರಿಂದ ನಿಮ್ಮ ಕೂದಲು ಕಪ್ಪಗಾಗುತ್ತಾ ಬರುತ್ತದೆ ಈ ವಿಧಾನವನ್ನು.

ದೃಶ್ಯಗಳ ಮುಖಾಂತರ ನೋಡಿ ನೀವು ಕಲಿಯಬೇಕು ಎಂಬ ಆಸೆ ನಿಮಗಿದ್ದರೆ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ಬಾರಿ ತಪ್ಪದೆ ವೀಕ್ಷಿಸಿ ಈ ವಿಧಾನವನ್ನು ನೀವು ಸರಿಯಾದ ಕ್ರಮದಲ್ಲಿ ಕಲಿತುಕೊಂಡು ನಿಮ್ಮ ಕೂದಲಿಗೆ ಹಚ್ಚಿಕೊಂಡು ನಿಮ್ಮ ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಿ ಮತ್ತು ಈ ವೀಡಿಯೋ ನೋಡಿದ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಒಂದು ಮಾಹಿತಿಯನ್ನು ನೀವು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಈ ಮಾಹಿತಿ ಓದಿದ್ದಕ್ಕೆ ಧನ್ಯವಾದಗಳು.

 

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group