ಬೀದರದಲ್ಲಿ ಎಸ್ ಪಿ ಸಂಚಾರ

Must Read

ಬೀದರ – ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಹಮ್ಮಿಕೊಂಡಿದ್ದು ನಗರದಲ್ಲಿ ಸಂಚಾರ ಕೈಗೊಂಡ ಜಿಲ್ಲಾ ಎಸ್ ಪಿ ಡಿ ಎಲ್ ನಾಗೇಶ ಅವರು ಹೊಟೇಲ್ ಮಾಲಿಕರಿಗೆ ಖಡಕ್ ವಾರ್ನಿಂಗ್ ಮಾಡಿದರು.

ತಿಂಡಿ ತಿನಿಸು ಪಾರ್ಸಲ್ ಮಾತ್ರ ಕೊಡಬೇಕು. ಜನಜಂಗುಳಿ ಮಾಡಬಾರದು ಎಂದು ಹೊಟೇಲ್ ಮಾಲಿಕರಿಗೆ ಎಚ್ಚರಿಕೆ ನೀಡಿದ ಎಸ್ ಪಿ ಯವರು ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಿದರು.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group