spot_img
spot_img

ಮಾ. 7 ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

Must Read

- Advertisement -

ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7 ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು.

ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೊತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳನ್ನು ಶಿಬಿರದಲ್ಲಿ ಹೇಳಿಕೊಡುವರು.

ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಮಾ. 6ರಂದು ಸಂಜೆ 5.30ಕ್ಕೆ ಶಿವಬೋಧ ಮಠದ ಆವರಣದಲ್ಲಿ ಜರುಗಲಿದೆ. ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

- Advertisement -

ಅಧಿಕ ಮಾಹಿತಿ ಪಡೆಯಲು ಸಂಪರ್ಕಕ್ಕಾಗಿ: ಮೊ. 7760122100, 9448637916, 9481292416 ಸಂಪರ್ಕಿಸಲು ತಿಳಿಸಿದ್ದಾರೆ.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group