spot_img
spot_img

ರಾಮಾಚಾರಿ 2.0 ಚಿತ್ರದಲ್ಲಿ ಜಮಾಪುರುದ ಅಚ್ಚು ಮಂಜು

Must Read

- Advertisement -

ರಿವೈಂಡ್ ಖ್ಯಾತಿಯ ನಟ ಅಲ್ಟಿಮೇಟ್ ಸ್ಟಾರ್ ತೇಜ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೈಂಟಿಫಿಕ್ ಥ್ರಿಲ್ಲರ್ ಕಥೆ ಇರುವ ರಾಮಾಚಾರಿ 2.0 ಚಿತ್ರದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಮಾಪುರು ಕಲಾವಿದ ಅಚ್ಚು ಮಂಜು ಅವರು ನಾಯಕ ಸ್ನೇಹಿತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರದ ಚಿತ್ರೀಕರಣವು ಭರದಿಂದ ಸಾಗಿದೆ.

ಈ ಚಿತ್ರದಲ್ಲಿ ದೊಡ್ಡ ತಾರಾಬಳಗ ಇದೆ ಎನ್ನುವುದು ಖುಷಿಯ ವಿಚಾರ ಏಕೆಂದರೆ ಚಿತ್ರದ ನಾಯಕಿ ಕಿರುತೆರೆ ನಟಿ ಕೌಸ್ತುಬಾ ಮಣಿ, ನಾಯಕನ ತಂದೆ ಪಾತ್ರದಲ್ಲಿ ದೊಡ್ಮನೆ ಮಗ ರಾಘವೇಂದ್ರ ರಾಜಕುಮಾರ, ನಾಯಕನ ತಾಯಿ ಪಾತ್ರದಲ್ಲಿ ಗಟ್ಟಿಮೇಳ ಖ್ಯಾತಿಯ ಸ್ವಾತಿ, ಸ್ಪರ್ಶ ರೇಖಾ, ವಿಜಯ ಚೆಂಡೂರ್ ಮತ್ತಿತರರು ನಟನೆ ಮಾಡುತ್ತಿದ್ದು ಚಿತ್ರವು ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗುತ್ತಿದೆ‌ ಎಂದು ತಿಳಿದುಬಂದಿದೆ.

- Advertisement -

ನಂತರದಲ್ಲಿ ಈ ಚಿತ್ರದ ಭಾಗ 2 ಚಿತ್ರೀಕರಣ ಆರಂಭವಾಗಲಿದೆ. ಏನೇ ಆಗಲಿ ನಮ್ಮ ಊರಿನ ಕಲಾವಿದರಿಗೆ ಹೆಚ್ಚು ಅವಕಾಶ ಬರಲಿ ಎನ್ನುವುದೇ ಜಮಾಪುರು ಊರಿನ ಕಲಾಭಿಮಾನಿಗಳ ಆಶಯ.

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -

More Articles Like This

- Advertisement -
close
error: Content is protected !!
Join WhatsApp Group