ರಾಷ್ಟ್ರೀಯ ಕೈಮಗ್ಗ ದಿನ ಆಚರಣೆ

Must Read

ರಬಕವಿ /ಬನಹಟ್ಟಿ – ಇಂದು “ರಾಷ್ಟ್ರೀಯ ಕೈಮಗ್ಗ ದಿನ” ವನ್ನು ಕರ್ನಾಟಕ ನೇಕಾರ ರಕ್ಷಣಾ ವೇದಿಕೆ(ರಿ) – ಬಾಗಲಕೋಟ ಜಿಲ್ಲಾ ಘಟಕದಿಂದ ಬಡ ನೇಕಾರರನ್ನು ಗೌರವಿಸುವುದರೊಂದಿಗೆ ಆಚರಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಮಹೇಶಕುಮಾರ ಹಾಗೂ ರಬಕವಿ-ಬನಹಟ್ಟಿ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮಾಜಸೇವಕರಾದ ಬಸು ಮನ್ಮಿ, ರವಿ ಕೊರ್ತಿ ರೈತ ಮುಖಂಡ ಮಲ್ಲಣ್ಣ ಬಿರಡಿ ಪಾಲ್ಗೊಂಡಿದ್ದರು.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group