ರೈತರ ಸಮಸ್ಯೆ ಪರಿಹರಿಸಲು ಬದ್ಧ- ಅಮಿತ್ ಷಾ

Must Read

ರೈತರ ಏಳ್ಗೆಗೆ ಯೋಜನೆ ರೂಪಿಸಲು ಸರ್ಕಾರ ಬದ್ಧವಾಗಿದೆ. ರೈತರ ಯಾವುದೇ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಿದ್ಧವಿದೆ. ಇದನ್ನು ರೈತರು ಅರ್ಥ ಮಾಡಿಕೊಂಡು ಈಗಿನ ಹೋರಾಟವನ್ನು ಹಿಂತೆಗೆದುಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.

ರೈತರ ಜೊತೆ ಕೃಷಿ ಸಚಿವರು ಡಿ.೩ ರಂದು ಮಾತುಕತೆ ನಡೆಸಲಿದ್ದಾರೆ. ಈ ಭರವಸೆಯ ನಂತರ ರೈತರು ಹೋರಾಟವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ.

ನಾವು ಹೋರಾಟದ ಬಗ್ಗೆ ಚರ್ಚಿಸಲು ಪ್ರತಿದಿನ ಬೆಳಿಗ್ಗೆ ೧೧ ಕ್ಕೆ ಸಭೆ ಸೇರುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಹರೀಂದರ್ ಸಿಂಗ್ ಹೇಳಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group