Homeಕವನಹರಿಸಿದರು ಬೇಂದ್ರೆ

ಹರಿಸಿದರು ಬೇಂದ್ರೆ

ಹರಿಸಿದರು ಬೇಂದ್ರೆ

ಹರಿಸಿದರು ಬೇಂದ್ರೆ
ಲೇಸನುಂಡು ಲೇಸುಸರಿ
ಲೇಸೇ ಮೈಯ ಪಡೆದು
ಚಿಮ್ಮಲಿ ಈ ಸುಖವೆಂದು
ಚೆನ್ನಸರಸತಿಯ
ನಿತ್ಯ ಸೇವೆ ಇರಲಿ ಒಲವಿರಲಿ
ಪ್ರಾಣಿ ಪಕ್ಷಿಗಳಲಿ
ನಮಿಸು ಗುರುಹಿರಿಯರ
ಪರಿಸರವ ಪ್ರೀತಿಸೆಂದು
ನಡೆನುಡಿಯಲ್ಲಿ ಚೆನ್ನುಡಿಯಲಿ
ಚಿಮ್ಮಿಸುತ ಮೃದುಭಾವ
ಅರಳಿಸುತೆಲ್ಲರ ಮನ
ದಿವ್ಯವಿರಲಿ ಜೀವನಾ
ಎಂದು ಹರಿಸಿದರು ಬೇಂದ್ರೆ
ವಿಶ್ವದ ಕುಲಕೋಟಿಯನು
ಹರಿಸಿದರು ಬೇಂದ್ರೆ
ವಿಶ್ವದ ಚೇತನರನು.

ರಾಧಾ ಶಾಮರಾವ
ಧಾರವಾಡ

RELATED ARTICLES

Most Popular

error: Content is protected !!
Join WhatsApp Group