spot_img
spot_img

ಸಿದ್ದರಾಮಯ್ಯ ಸಿಎಂ ಆಗಲೆಂದು 1100 ಟೆಂಗಿನಕಾಯಿ ಒಡೆದು ಪ್ರಾರ್ಥನೆ

Must Read

- Advertisement -

ಬೀದರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಕುರುಬಗೊಂಡ ಸಮುದಾಯದಿಂದ ಬೀದರ್‌ನ ಬೀರಲಿಂಗೇಶ್ವರ ದೇವಸ್ಥಾನದಲ್ಲಿ 1100 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.

ಯಾವುದೇ ಅಡೆತಡೆ ಇಲ್ಲದೇ ಸಿದ್ದು ಸಿಎಂ ಆಗಲೇಂದು ಕುರುಬಗೊಂಡ ಸಮುದಾಯದ ನಾಯಕರು ನಗರದ ಕುಂಬಾರವಾಡ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸೇರಿ ಸಮುದಾಯದ ರಾಜ್ಯ ಪ್ರಧಾನ ಕಾರ್ಯದರ್ಶಿ‌ ಮಾಳಪ್ಪ ಅಡಸಾರೆ ನೇತೃತ್ವದಲ್ಲಿ ಪ್ರಾರ್ಥನೆ ಸಲ್ಲಿಸಿದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಭಿವೃದ್ಧಿಯ ಪಯಣದಲ್ಲಿ ಕೆಲವು ಕ್ಷಣ ಅಮರವಾಗುತ್ತವೆ- ನರೇಂದ್ರ ಮೋದಿ

ಹೊಸದಿಲ್ಲಿ: ರಾಷ್ಟ್ರದ ಅಭಿವೃದ್ಧಿಯ ಪ್ರಯಾಣದಲ್ಲಿ ಕೆಲವು ಕ್ಷಣಗಳು ಅಮರವಾಗುತ್ತವೆ ಇಂದು ಅಂತಹ ದಿನವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾನುವಾರದಂದು ವಿವಿಧ ಹೋಮ ಹವನ ನೆರವೇರಿಸಿ ನೂತನ...
- Advertisement -

More Articles Like This

- Advertisement -
close
error: Content is protected !!
Join WhatsApp Group