ಮುಗಳಖೋಡದಲ್ಲಿ 114 ನೇ ರವಿವಾರದ ಸತ್ಸಂಗ

Must Read

ಮುಧೋಳ – ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಸೆಪ್ಟೆಂಬರ್ ದಿ.14 ರವಿವಾರ ದಿನ 114 ನೇ ಸತ್ಸಂಗ. ಕಾರ್ಯಕ್ರಮವು ಜರುಗಲಿದೆ ಎಂದು ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗಿನ ಸಮಯದಲ್ಲಿ ಗುರು ಭಜನೆ. ಓಂಕಾರ, ಶ್ರೀ ಸಿದ್ಧಾರೂಢರ ಪಾರಾಯಣ, ಶ್ರೀಸಿದ್ದಾರೂಢರ ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ.ಜರುಗುವುದು ಎಂದ ಅವರು ಪರಮಪೂಜ್ಯರಾದ ಶರಣ ಬಸವ ಶಾಸ್ತ್ರಿಗಳಿಂದ ಪ್ರವಚನ ಜರುಗುವುದು ಎಂದು ಗುರುಪ್ರಸಾದ ಸ್ವಾಮೀಜಿ ಅವರು ತಿಳಿಸಿದ್ದಾರೆ .

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group