ನವೆಂಬರ್, 23, 24 ರಂದು 16 ನೆಯ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ     

Must Read
           ಮೂಡಲಗಿ -ಪಟ್ಟಣದ ಆರ್.ಡಿ.ಎಸ್.ಕಾಲೇಜಿನಲ್ಲಿ ಮೂಡಲಗಿಯಲ್ಲಿ, ಬೆಳಗಾವಿ ಜಿಲ್ಲೆಯ 16 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್,23 ಮತ್ತು 24 ರಂದು ಎರಡು ದಿನ ನಡೆಯಲಿದೆ ಎಂದು ಕ ಸಾ ಪ ಮೂಡಲಗಿ ತಾಲೂಕಾ ಅಧ್ಯಕ್ಷರಾದ ಡಾ. ಸಂಜಯ ಶಿಂಧಿಹಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
     ಹಿರಿಯ ಸಾಹಿತಿ ಪ್ರೊ,ಚಂದ್ರಶೇಖರ ಅಕ್ಕಿಯವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಮಹೇಶ ಜೋಶಿ ಉದ್ಘಾಟಕರಾಗಿ ಆಗಮಿಸುವರು ಮತ್ತು ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಅಧ್ಯಕ್ಷತೆ ವಹಿಸುವವರು ಎಂದು ಅವರು ತಿಳಿಸಿದ್ದಾರೆ.
Latest News

ಲೇಖನ : ಬ್ರಾಹ್ಮಣ ಪುತ್ರನಿಗಾಗಿ ಕೊಲೆಗಾರನಾದ ಶ್ರೀರಾಮಚಂದ್ರ

ಬ್ರಾಹ್ಮಣ ಪುತ್ರನಿಗಾಗಿ ಕೊಲೆಗಾರನಾದ ಶ್ರೀರಾಮಚಂದ್ರಾಮ ಚರಿತ ಕಥಾಮೃತವಾದ ರಾಮಾಯಣ, ಶ್ರೀರಾಮನನ್ನು ಮರ್ಯಾದ ಪುರುಷೋತ್ತಮ ಎಂದು ಬಿಂಬಿಸಿದೆ. ಹಾಗೆಂದ್ರೆ ತನ್ನ ಜೀವಮಾನದಲ್ಲಿ ನೀತಿ ಹಾಗೂ ತತ್ವ ಬದ್ಧವಾಗಿ...

More Articles Like This

error: Content is protected !!
Join WhatsApp Group