Monthly Archives: August, 2020

ಶ್ರೀಕೃಷ್ಣ- ಭಾನುಮತಿ ಸಂವಾದ

ಸ್ತ್ರೀಯರೆಲ್ಲ ನಿನ್ನಂತೆಯೇ ಇದ್ದರೆ..( ಕೃಷ್ಣ )ಪುರುಷರೆಲ್ಲ ನಿನ್ನಂತೆಯೇ ಇದ್ದರೆ... ( ಭಾನುಮತಿ)ಮಹಾಭಾರತ ಯುದ್ಧ ಮುಗಿದಿದೆ ಹತರಾದ ವೀರಾಧಿ ವೀರರ ಚಿತೆಗಳು ದೂರದಲ್ಲಿ ಉರಿಯುತ್ತಿವೆ !... ಅರಮನೆಯ ಊಳಿಗದವರು ಅಲ್ಲಲ್ಲಿ ಅಗ್ನಿಗಳನ್ನು ಸರಿಪಡಿಸುತ್ತಾ ನಿಂತಿದ್ದಾರೆ. ಇನ್ನೊಂದತ್ತ ಶ್ರೀಕೃಷ್ಣ ಗಂಗೆಯಲ್ಲಿಳಿದು ಸ್ನಾನ ಮಾಡಿ, ಮೈ ಒರೆಸಿಕೊಂಡು, ಮಡಿ ಬಟ್ಟೆಯುಟ್ಟು ಸತ್ತವರಿಗಾಗಿ ಜಲಾಂಜಲಿ ಕೊಡುತ್ತಿದ್ದಾನೆ ..ಅನತಿ ದೂರದಲ್ಲಿ ಒಬ್ಬ ಸ್ತ್ರೀ...

ಕವನ: ಜಾತಿ ಬೇಕೇ ? ಮತ ಏಕೆ ?

ಜಾತಿ ಬೇಕೇ ? ಮತ ಏಕೆ ? ಜಾತಿ ಏಕೆ ? ಮತ ಏಕೆ ? ಧರ್ಮ ಏಕೆ? ಹಿಂಸೆ ಏಕೆ ? ಕಾಯುವ ದೇವ ಎಲ್ಲರಿಗೊಬ್ಬನಿರಲು, 'ಮನುಜ ಒಂದೇ ಕುಲಂ ' ಧ್ವನಿ ಎಲ್ಲೆಲ್ಲೂ ಮೊಳಗಿರಲು ಸ್ವಾರ್ಥದ ಮರಳ ಮಹಲನು ವೈರಸ್ ಗಳೆಂಬ ದುರದೃಷ್ಟದ ಅಲೆಗಳು, ನಿರ್ಧಯವಾಗಿ ಕೊಚ್ಚಿಹಾಕುತಿರಲು, ಮತ್ತೇಕೆ ನಿನಗೆ ,ಅನುದಿನ-ಅನುಕ್ಷಣ ಜಾತಿ,ಮತ,ಧರ್ಮಗಳ ಹುಲಿವೇಷ !!! ಕುಡಿವ ನೀರೊಂದೇ,ಹರಿವ ರಕ್ತವೊಂದೇ ಉಸಿರಾಡುವ ಗಾಳಿಯೊಂದೇ ಇರಲು ನೋವಾದಾಗ,ನಲಿವಾದಾಗ ಕಣ್ಣಲಿ ಚಿಮ್ಮುವ ಕಂಬನಿಗೆ ಜಾತಿ,ಮತ,ಧರ್ಮ ಗಳ...

ಜೋಕುಮಾರನ ಕಥೆ

ಭಾದ್ರಪದ ಮಾಸದ ಅಷ್ಟಮಿಯ ದಿನದಂದು ಹುಟ್ಟಿದ ಜೋಕುಮಾರ"ಜೋಕ"ಎಂಬ ಮುನಿಯ ಮಗನೆಂದೂ,ಜೇಷ್ಟಾದೇವಿಯ ಮಗನೆಂದೂ ಹೇಳಲಾಗುತ್ತದೆ.ಹುಟ್ಟಿದೊಡನೆ ಆತ ತನ್ನ ಕಾಮುಕ ಪ್ರವೃತ್ತಿಯಿಂದ ಊರವರಿಗೆಲ್ಲ ಹೊರೆಯಾಗಿ ಹೋಗುತ್ತಾನೆ.ಆತನು ಶಿವನ ಗಣಗಳಲ್ಲಿರುವವನು,ಆತ ಗಣಪತಿಯೊಂದಿಗೆ ಬರುವವನು.ಆದರೆ ಆತನಿಗೆ ಏಳು ದಿನಗಳ ಆಯಸ್ಸು.ಹೀಗೆ ಅನೇಕ ಕಥೆಗಳಿವೆ.ಒಮ್ಮೆ ಮಳೆ ಹೋಗಿ ಬೆಳೆ ಒಣಗುತ್ತದೆ.ಆಗ ಜೋಕುಮಾರ ತನ್ನ ಕುದುರೆ ಏರಿ ಹೊಲಗದ್ದೆಗಳಲ್ಲಿ ಸಂಚರಿಸುತ್ತಾನೆ.ಅವನು ತನ್ನ ಮೇಲು...

ವಾಸ್ತು ದೋಷ ನಿವಾರಣೆಗೆ ಸರಳ ಸೂತ್ರಗಳು

ನಮ್ಮ ಮನೆಯಲ್ಲಿ ಶಾಂತಿ, ಸುಖ, ಸಮೃದ್ಧಿ ನೆಲೆಸಬೇಕಾದರೆ ವಾಸ್ತು ಶಾಸ್ತ್ರದ ಪ್ರಕಾರ, ವಾಸ್ತುವಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಅನುಸರಿಸುವುದು ಬಹಳ ಮುಖ್ಯವಾಗಿದೆ.ಇಲ್ಲದಿದ್ದರೆ, ಮನೆಯಲ್ಲಿ ವಾಸ್ತು ದೋಷಗಳು ಇರುವುದರಿಂದ ಆರ್ಥಿಕ ಸಮಸ್ಯೆಗಳನ್ನು ಎದುರಿಸಬಹುದು ಅಥವಾ ಬೇರೆಯದೇ ಆದ ಕೆಲವು ಸಮಸ್ಯೆಗಳು ಕಾಡಬಹುದು.ಆದ್ದರಿಂದ ಮನೆಯಲ್ಲಿ ಕೆಲವು ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ಸಂಪತ್ತಿನ ದೇವಿ ಲಕ್ಷ್ಮಿ ದೇವತೆಯೊಂದಿಗೆ ಮನೆಯೊಳಗೆ ಸಕಾರಾತ್ಮಕ...

ಗಡಿ ಕಾವಲುಗಾರನನ್ನು ಕಳೆದುಕೊಂಡ ನಮ್ಮ ಬೆಳಗಾವಿ

ಬೆಳಗಾವಿಯ ಕನ್ನಡಪರ ಹೋರಾಟಗಾರರು, ರಾಜ್ಯೋತ್ಸವ ಪ್ರಶಸ್ತಿ ವಿಜೇತರು, ಬೆಳಗಾವಿಯ ಸಗಟು ಮಾರಾಟ ಸಂಸ್ಥೆ ಜನತಾ ಬಜಾರ್ ನ ಅಧ್ಯಕ್ಷರು, ವಿವಿಧ ಕನ್ನಡಪರ ಸಂಘಟನೆಗಳ ಗೌರವಾಧ್ಯಕ್ಷರು, ಗಡಿ ಸಲಹಾ ಸಮಿತಿಯ ಸದಸ್ಯರು, ಸದಾ ಕನ್ನಡ ಕೆಲಸಗಳಲ್ಲಿ ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಸಿದ್ದನಗೌಡ ಪಾಟೀಲ್ ರವರು ಇಂದು ಮಧ್ಯಾಹ್ನ ನಿಧನರಾದರು ಎಂದು ತಿಳಿಸಲು ತೀವ್ರ ಸಂತಾಪ ಎನಿಸುತ್ತದೆ.ಮೂಲತಃ...

ಎರಡು ಭಾವಚಿತ್ರಗಳು

ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಅವರು ಕನ್ನಡದ ಖ್ಯಾತ ಸಾಹಿತಿಗಳು,ಅಂಕಣಕಾರರೂ ಆದ ಪ್ರೊ.ಎಚ್ಚೆಸ್ಕೆ ಅವರೊಂದಿಗೆ ಇದ್ದ ಒಂದು ಅಪರೂಪದ ಚಿತ್ರ ಹಾಗೂ ಮೂವರು ಹಿರಿಯ ಸಾಹಿತಿಗಳಾದ ಡಾ.ಎಂ.ಅಕಬರ ಅಲಿ,ಡಾ.ಎಚ್ಚೆಸ್ಕೆ ಹಾಗೂ ಡಾ.ಸಿ.ಪಿ.ಕೆ ಅವರಿಗೆ ತಮ್ಮ ಸಂಸ್ಥೆಯಿಂದ 1995 ರಲ್ಲಿ ಮೈಸೂರಿನಲ್ಲಿ ನಡೆಸಿದ ಡಾ.ದ.ರಾ.ಬೇಂದ್ರೆ ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವದಲ್ಲಿ 'ಸಾಹಿತ್ಯ ರತ್ನ ' ಪ್ರಶಸ್ತಿ ನೀಡಿ...

ಜೈನಧರ್ಮದ ವಿಶೇಷ ದಶಲಕ್ಷಣಪರ್ವ. 4ನೇ ದಿನ.

ಉತ್ತಮ ಶೌಚ ಧರ್ಮ (purity ) ಸುಖವು ವಸ್ತುವಿನಲ್ಲಿ ಇಲ್ಲ, ಅದು ಮಾನವನ ಮನದಲ್ಲಿದೆ, ಆತ್ಮದಲ್ಲಿದೆ. ವಸ್ತುವಿನ ಸುಖ ಭೋಗಕ್ಕೆ ಮಾತ್ರ. ಭೋಗ ಕ್ಷಣಿಕ ಸುಖ ನೀಡುತ್ತದೆ ಆದರೆ ಆತ್ಮಸುಖ ಮಾತ್ರ ಶಾಶ್ವತ ಸುಖ ನೀಡುತ್ತದೆ. ಆದ್ದರಿಂದ ಜಿನೇಂದ್ರ ಭಗವಂತನ ಧ್ಯಾನ,ಅವನಲ್ಲಿ ಲೀನನಾಗುವದು ಮಾತ್ರ ಉತ್ತಮ ಸುಖ ನೀಡಲು ಸಾಧ್ಯ. ಅಂತರಾತ್ಮನಲ್ಲಿ ಒಡಮೂಡುವ ಲೌಕಿಕ ಸುಖವೇ ನಿಜವಾದ...

ಪುಸ್ತಕ ಪರಿಚಯ: ಇದು ಬರ್ಲಿನ್! ಇದು ಜರ್ಮೇನಿಯ!

ಲೇಖಕರು : ಆಗುಂಬೆ ಎಸ್. ನಟರಾಜ್ಪ್ರಕಾಶಕರು : ಹಂಸ ಪ್ರಕಾಶನ ಬೆಂಗಳೂರು-4 ಪುಟಗಳು : 560, ಬೆಲೆ 300 ರೂಪಾಯಿ. ಮುದ್ರಕರು : ಸ್ನೇಹಾ ಪ್ರಿಂಟರ್ಸ ಬೆಂಗಳೂರು, ಮೊದಲ ಮುದ್ರಣ 2013 ರಕ್ಷಾ ಪುಟ ವಿನ್ಯಾಸ - ನಾರಾಯಣ್ಯಾವ ವ್ಯಕ್ತಿ ಮನೆಯಿಂದ ಹೊರಟು ಅನೇಕ ಆಶ್ಚರ್ಯಗಳಿಂದ ಕೂಡಿದ ವಿಶಾಲ ಜಗತ್ತನ್ನು ನೋಡುವುದಿಲ್ಲವೋ ಅವನು ಬಾವಿಯಲ್ಲಿರುವ ಕಪ್ಪೆಯೇ ಸರಿಅನ್ವೇಷಕ ಪ್ರವಾಸಿ ಆಗುಂಬೆ...

ಜೈನಧರ್ಮದ ವಿಶೇಷ ದಶಲಕ್ಷಣಪರ್ವ: 2 ನೇ ದಿನ 

2 ನೇ ದಿನ ಮಾರ್ಧವ ಧರ್ಮ Humility uttam madhavಮಾರ್ಧವಎಂದರೆ ಗರ್ವ. ಗರ್ವವು ಓರ್ವ ಮಾನವ ಜೀವಿಯನ್ನು ಆಳುವ ಪ್ರವ್ರತ್ತಿಗೆ ತಳ್ಳುತ್ತದೆ. ಧನ ಸಿರಿ ಸಂಪತ್ತು ವಿದ್ಯ ಅದಿಕಾರ ಮದದಿಂದ ಮಾನವ ನಾನೆ ಮೇಲು, ಅವನು ಕೀಳು ನನ್ನ ಆಧೀನ ಎಂದು ತಿಳಿಯುತ್ತಾನೆ. ಇದು ನಿರ್ಜೀವ ವಸ್ತುಗಳು ನನ್ನದೆಂಬ ಹಾಗೂ ನಾನೆ ಶ್ರೇಷ್ಠ ಎನ್ನುವುದರಿಂದ ಬರುತ್ತದೆ. ಲೌಕಿಕ...

ಕವನ: ಕನ್ನಡಕಾಗಿ ಹೋರಾಡು…

ಕನ್ನಡಕಾಗಿ ಹೋರಾಡು ಕನ್ನಡ ಭಾಷೆಯ ಮಾತಾಡು, ಕನ್ನಡದಲೇ ಉಸಿರಾಡು, ಕನ್ನಡ ತಾಯಿಗೆ ಪ್ರಾಣ ನೀಡು.. ಪಂಪ,ರನ್ನ,ರಾಘವಾಂಕ,ಹರಿಹರ, ಕುಮಾರವ್ಯಾಸರು ಕನ್ನಡದ ಪಂಚಕಿರೀಟಗಳು, ಬೇಂದ್ರೆ,ಕುವೆಂಪು, ಮಾಸ್ತಿ,ಕಾರಂತ, ವಿ.ಕೃ.ಗೋಕಾಕರು ಕನ್ನಡದ ಪಂಚ ಕಳಸಗಳು...... ಕಾವೇರಿ,ಕೃಷ್ಣೆ,ತುಂಗೆ,ಹೇಮಾವತಿ, ಶರಾವತಿ ನಾಡ ಕಾಮಧೇನುಗಳು, ಮೈಸೂರು, ಬೆಂಗಳೂರು,ಬೆಳಗಾವಿ,ಕಲ್ಬುರ್ಗಿ, ಹುಬ್ಬಳ್ಳಿ-ಧಾರವಾಡಗಳು ಕನ್ನಡದ ಕೆಚ್ಚೆದೆಯ ಕೇಂದ್ರಗಳು..... ಹಂಪೆ,ಬಾದಾಮಿ-ಐಹೊಳೆ, ಮೇಲುಕೋಟೆ, ಬೇಲೂರು-ಹಳೇಬೀಡು, ಶ್ರವಣಬೆಳಗೊಳಗಳು ಕನ್ನಡದ ಶಿಲ್ಪಕೇಂದ್ರಗಳು, ರಾಜ್,ವಿಷ್ಣು,ಅಂಬಿ,ಅನಂತ್ ನಾಗ್,ಅಶ್ವತ್ಥ್ ಕನ್ನಡನಾಡಿನ ನಟನಾ ರತ್ನಗಳು.... ಕನ್ನಡನಾಡಲಿ ಎಲ್ಲವೂ ತುಂಬಿವೆ, ಚಿಂತೆಯೇತಕೆ ಓ ಕನ್ನಡಿಗ, ಕನ್ನಡಕಾಗಿ ಹೋರಾಡು,ಕನ್ನಡತನವ ಕಾಪಾಡು... ಕನ್ನಡವೇ ನಿನ್ನಮ್ಮ,ನಿನ್ನ ಪೊರೆವ ದೇವರು, ಕನ್ನಡಕಾಗಿ ಕೈಎತ್ತು,ಕನ್ನಡ ಬಾವುಟ ಮೇಲೆತ್ತು, ಕನ್ನಡ ..ಕನ್ನಡ..ಸವಿಗನ್ನಡ ,ಸಿಹಿ...
- Advertisement -spot_img

Latest News

ಬಿಜೆಪಿ ಕಾರ್ಯಕರ್ತರ ಸಭೆ

ಸಿಂದಗಿ: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣೆ 2024ರ ಪ್ರಚಾರಾರ್ಥವಾಗಿ ಯಂಕಂಚಿ ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆ ಜರುಗಿತು..ಈ ಸಂದರ್ಭದಲ್ಲಿ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ...
- Advertisement -spot_img
close
error: Content is protected !!
Join WhatsApp Group