Monthly Archives: April, 2021
ಲೇಖನ
ಮಾರುತಿ…. ಸೇವಕನಾ ಮಾಡೋ ನಿನ್ನಂತೆ ನನ್ನ….
ಪ್ರತಿ ಊರಾಗೂ ಊರ ಹೊರಗ ಹಣಮಪ್ಪನ ಗುಡಿ ಇರತಾವ ಎಂದು ನಾನು ಸಣ್ಣವಳಿದ್ದಾಗ ನನ್ನಜ್ಜ ಹೇಳಿದ ಮಾತು ನನಗಿನ್ನೂ ನೆನಪಿದೆ. ನನ್ನಜ್ಜ ಹನಮಪ್ಪಗ ವಾರ ಶನಿವಾರ ವಾನರ ಸೈನ್ಯದಂತಿದ್ದ ನಮ್ಮನ್ನ ಕರೆದುಕೊಂಡು ಹೋಗುತ್ತಿದ್ದ ರೀತಿ ಇಂದಿಗೂ ಮನದಲ್ಲಿ ಹಸಿರಾಗಿದೆ.ಈಗ ಊರುಗಳು ಎಕ್ಷಟೆನ್ಷನ್ ಹೆಸರಿನೊಳಗೆ ಆ ಕಡೆ ಈ ಕಡೆ ಬೆಳೆದು ಊರ ಹೊರಗಿನ ಹನುಮಪ್ಪ...
ಲೇಖನ
ಮುನವಳ್ಳಿಯ ಅಪರೂಪದ ಪ್ರಾಣದೇವರುಗಳು
ದವನದ ಹುಣ್ಣಿಮೆ ಹನುಮ ಜಯಂತಿಯ ಸಡಗರ. ನಾಡಿನ ಎಲ್ಲ ಹನುಮಾನ್ ಮಂದಿರಗಳಲ್ಲಿ ಹನುಮಾನ್ ಹುಟ್ಟಿದ ಕ್ಷಣಗಳನ್ನು ಅವನನ್ನು ತೊಟ್ಟಿಲಲ್ಲಿ ಹಾಕುವ ಮೂಲಕ ಪೂಜೆ ಕಾರ್ಯಗಳು ನಡೆಯುವುದನ್ನು ಗಮನಿಸಬಹುದು. ಎಲ್ಲಿ ಹನುಮ ದೇವಾಲಯಗಳಿವೆ. ಅಲ್ಲೆಲ್ಲ ಹನುಮ ಜಯಂತಿ ಆಚರಣೆ ಜರುಗುತ್ತದೆ.ಹನುಮಂತ ಹಿಂದೂ ಧರ್ಮಗ್ರಂಥಗಳಲ್ಲೊಂದಾದ ರಾಮಾಯಣದಲ್ಲಿನ ಪ್ರಮುಖ ಪಾತ್ರಗಳಲ್ಲೊಬ್ಬ.ಹನುಮಂತನು ಕಿಷ್ಕಿಂದೆಯಲ್ಲಿ ಸುಗ್ರೀವನ ಜೊತೆಯಲ್ಲಿರುವಾಗ ಸೀತೆಯನ್ನು ಹುಡುಕಿಕೊಂಡು ಶ್ರೀರಾಮ...
ಸುದ್ದಿಗಳು
ಕಸಾಪ ಚುನಾವಣೆ ಮುಂದೂಡಿಕೆ
ಬರುವ ಮೇ. ೯ ರಂದು ನಡೆಯಬೇಕಾಗಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯನ್ನು ಕೋವಿಡ್ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.ಈ ಬಗ್ಗೆ ಪ್ರಕಟಣೆಯೊಂದನ್ನು ಹೊರಡಿಸಿರುವ ಸಹಕಾರ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಎಂ. ವೆಂಕಟಸ್ವಾಮಿ ಅವರು, ರಾಜ್ಯದಲ್ಲಿ ಕೊರೋನಾ ವೈರಾಣು ತೀವ್ರಗತಿಯಲ್ಲಿ ಹಬ್ಬುತ್ತಿರುವುದರಿಂದ ಸದ್ಯಕ್ಕೆ ೧೪೪ ನೇ ಕಲಂ ಜಾರಿಯಲ್ಲಿ...
ಸುದ್ದಿಗಳು
Bidar News: ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಸಿಗುತ್ತದೆ ರೂ. ೨೭೦೦೦ ಕೊಟ್ಟರೆ !! ಸಂಜೀವಿನಿಯ ಹೆಸರಲ್ಲಿ ಜನರ ಲೂಟಿ ಮಾಡುತ್ತಿರುವ ಏಜೆಂಟರು !!
ಗಡಿ ಜಿಲ್ಲೆಯ ಬೀದರ - ಹೌದು, ಕೊರೋನಾ ಸಂಜೀವಿನಿ ಎಂದು ಕರೆಯಲ್ಪಡುವ ರೆಮ್ಡಿಸಿವಿರ್ ಎಂಬ ಔಷಧಿಯನ್ನು ಖದೀಮರು ಕಾಳಸಂತೆಯಲ್ಲಿ ಏಳೆಂಟು ಪಟ್ಟು ದರದಲ್ಲಿ ಮಾರಾಟ ಮಾಡುತ್ತಿರುವ ಕರಾಳ ಕಥೆಯಿದು.ಆರೋಗ್ಯ ಇಲಾಖೆ ಸಚಿವರು ನೋಡಬೇಕಾದ, ಉಸ್ತುವಾರಿ ಸಚಿವರು ಕಣ್ತೆರೆಯಬೇಕಾದ ಕಥೆಯಿದು.ರಾಜ್ಯದಲ್ಲಿ ಕೊರೋನಾ ೨ ನೇ ಅಲೆಯಿಂದಾಗಿ ಸೋಂಕಿತರ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚುತ್ತಿದೆ. ಸೋಂಕಿತರಿಗೆಂದೇ ಸರ್ಕಾರ ರೆಮ್ಡಿಸಿವಿರ್...
Quotes
50+ Makara Sankranti Wishes In Kannada- ಮಕರ ಸಂಕ್ರಾಂತಿ ಶುಭಾಶಯಗಳು
Makara Sankranti Wishes In Kannada- ಮಕರ ಸಂಕ್ರಾಂತಿ ಶುಭಾಶಯಗಳು
ಈ ಪೋಸ್ಟ್ನಲ್ಲಿ, ನಾವು ಕನ್ನಡದಲ್ಲಿ ಮಕರ ಸಂಕ್ರಾಂತಿ wishes ನಿಮಗೆ ನೀಡಲಾಗಿದೆ. ಈ ಪೋಸ್ಟ್ ಅನ್ನು ಕೊನೆಯವರೆಗೂ ಓದಿ. ಬಹಳ ಸುಂದರವಾದ ಶುಭಾಶಯಗಳಿವೆ.ಮಕರ ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ ಮತ್ತು ಇದನ್ನು ಉತ್ತರ ಭಾರತ ಮತ್ತು ದಕ್ಷಿಣ ಭಾರತದಲ್ಲಿ ಅನೇಕ ಹೆಸರುಗಳಿಂದ ಆಚರಿಸಲಾಗುತ್ತದೆ. ಸುಗ್ಗಿಯ...
ಲೇಖನ
ಪುಸ್ತಕ ಪರಿಚಯ: ವಚನಾಮೃತಸಾರ
ವಚನಾಮೃತಸಾರ
ವಚನಾಮೃತಸಾರ ಕೃತಿ ಷಟ್ಸ್ಥಲ ತತ್ವವನ್ನು ಸರಳ ಹಾಗೂ ಸುಂದರವಾಗಿ ನಿರೂಪಿಸುವ ವಿಶಿಷ್ಟ ಕೃತಿ. ಇದನ್ನು ಸಂಯೋಜಿಸಿದವನ ಹೆಸರು, ಕಾಲ, ಅಜ್ಞಾತವಾಗಿವೆ. ಕೇವಲ 12ನೆಯ ಶತಮಾನದ ಬಸವಾದಿ ಶರಣರ ವಚನಗಳನ್ನು ಮಾತ್ರ ಇದರಲ್ಲಿ ಸೇರಿಸಿಕೊಂಡಿರುವುದರಿಂದ ಇವನು ತೋಂಟದ ಸಿದ್ಧಲಿಂಗನ ಶಿಷ್ಯ ಪರಂಪರೆಗೆ ಸೇರಿದವನಲ್ಲ ಎಂಬುದು ಖಚಿತವಾಗುತ್ತದೆ. ಸಧ್ಯಕ್ಕೆ 15ನೆಯ ಶತಮಾನದ ಒಬ್ಬ ಸಂಕಲನಕಾರನಿಂದ ಇದು ಸಂಯೋಜನೆಗೊಂಡಿರಬೇಕೆಂದು...
ಸುದ್ದಿಗಳು
Bidar News: ಕೊರೋನಾ ನಡುವೆಯೂ ನಡೆದ ಮಹಾದೇವನ ಜಾತ್ರೆ
ಬೀದರ - ಕೊರೋನಾ ಮಹಾಮಾರಿಯಿಂದಾಗಿ ಬೀದರ್ ಜಿಲ್ಲೆಯಲ್ಲಿ ರೋಗಿಗಳಿಗೆ ಒಂದು ಬೆಡ್ ಸಿಗದೇ ಪರದಾಡುವಂತ ಪರಿಸ್ಥಿತಿ ಇದ್ದರೆ ಮತ್ತೊಂದು ಕಡೆ ಲಾಕ್ ಡೌನ್ ನಡುವೆಯೂ ಅದ್ದೂರಿ ಜಾತ್ರೆ ಮಾಡುತ್ತಿದ್ದಾರೆ ಬಸವಕಲ್ಯಾಣ ತಾಲೂಕಿನ ಅತಲಾಪೂರ್ ಗ್ರಾಮದ ಜನ.ಅತಲಾಪೂರ ಗ್ರಾಮದಲ್ಲಿ ನಿನ್ನೆ ಮಹಾದೇವ ಮಂದಿರದ ಜಾತ್ರೆ ಸಂಭ್ರಮವಿದ್ದು ಕಟ್ಟುನಿಟ್ಟಿನ ಲಾಕ್ ಡೌನ್ ಇದ್ರೂ ಜನರು ಮಾತ್ರ ಸರ್ಕಾರದ...
ಸುದ್ದಿಗಳು
Sindagi News: ಸರಕಾರದ ಆದೇಶಕ್ಕೆ ಮನ್ನಣೆ ; ಸಿಂದಗಿ ಪಟ್ಟಣ ಸಂಪೂರ್ಣ ಸ್ತಬ್ಧ
ಸಿಂದಗಿ: ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕೈಗೊಂಡಿರುವ ವೀಕೆಂಡ್ ಲಾಕಡೌನ್ ಗೆ ಸಿಂದಗಿ ರವಿವಾರ ಸಂಪೂರ್ಣ ಸ್ತಬ್ಧವಾಗಿತ್ತು.ವಾರದ ಸಂತೆ ಇದ್ದರು ಕೂಡಾ ತಾಲೂಕಿನ ಯಾವುದೇ ಬಾಗದಿಂದ ತರಕಾರಿ, ಹಾಲು, ಮೊಸರು ತೆಗೆದುಕೊಂಡು ಬೆಳಿಗ್ಗೆಯೇ ಪಟ್ಟಣಕ್ಕೆ ಆಗಮಿಸುತ್ತಿರುವ ಸುತ್ತಮುತ್ತಲಿನ ಗ್ರಾಮಗಳ ರೈತರು ಆಗಮಿಸದೇ ಸರಕಾರದ ನಿಯಮ ಪಾಲನೆ ಮಾಡಿದ್ದಾರೆ. ಅಲ್ಲದೆ ಪಟ್ಟಣದಲ್ಲಿ ಸರಕಾರ...
ಲೇಖನ
ಎಂಬಿ ಪಾಟೀಲ ಸಾಹೇಬರೆ ನೀವು ಮಾಡಿದ ಕೆಲಸಗಳಿಂದ ನೀವು ಇನ್ನೂ ಎತ್ತರ … ಎತ್ತರ …ಎತ್ತರಕ್ಕೆ ಹೋಗುವಿರಿ
ಎರಡು ಮಾತಿಲ್ಲ. ನೀವು ಮೊನ್ನೆ ಪ್ರಕಟಿಸಿದ ಆಸ್ಪತ್ರೆ ಚಿಕಿತ್ಸೆಯಲ್ಲಿ ಶೇ.೭೦ ಕಡಿತ ಮಾಡಿದ್ದು ರಾಷ್ಟ್ರಕ್ಕೆ ಮಾದರಿಯಾಗಿದೆ.ಪತ್ರಕರ್ತರ ಜೀವನದ ಬಗ್ಗೆ ನಿಮಗೆ ಚೆನ್ನಾಗಿ ಗೊತ್ತಿದೆ . ಇಂಥ ಕರೋನಾ ಸಂದಿಗ್ಧತೆಯಲ್ಲಿ ಪತ್ರಕರ್ತರಿಗೆ ಮತ್ತು ಅವರ ಕುಟುಂಬದವರಿಗೆ ತೊಂದರೆಯಾದರೆ ವಿಶೇಷವಾಗಿ ಆರೈಕೆಮಾಡಲು, ಪುಡಿಗಾಸಿನಲ್ಲಿ ಆರಾಮವಾಗಿ ಹೊರಬರಲು ಅನಕೂಲಮಾಡಿಕೊಡಿರಿ. ನಿಮ್ಮ ಉಪಕಾರ ನಾವುಗಳು ಇಟ್ಟುಕೊಳ್ಳುವುದಿಲ್ಲ ತೀರಿಸೆ ತಿರಿಸುತ್ತೇವೆ. ಹಿಂದಿನಿಂದಲೂ...
ಸುದ್ದಿಗಳು
ಹೀಗೂ ಉಂಟಾ?
ಕೊರೋನಾ ದಿನೇ ದಿನೇ ಹೆಚ್ಚಾಗುತ್ತಿದೆ. ಅದನ್ನು ತಡೆಗಟ್ಟಲು ಸರ್ಕಾರ, ಪೊಲೀಸರು ಎಲ್ಲ ಸೇರಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಅಂತ ಬಡಕೋತಾ ಇದ್ದಾರೆ. ಆದರೂ ಜನ ನಿರ್ಲಕ್ಷ್ಯ ಮಾಡುತ್ತಿದ್ದಾರೆ.ಕೇವಲ ಪೊಲೀಸರ ಭಯದಿಂದ ಮಾಸ್ಕ್ ಧರಿಸುತ್ತಿದ್ದಾರೆ. ಎದುರಿಗೆ ಪೊಲೀಸರು ಬಂದಾಗಷ್ಟೇ ಇದ್ದಬದ್ದ ಬಟ್ಟೆಯನ್ನೇ ಮುಖಕ್ಕೆ ಸುತ್ತಿಕೊಂಡರೆ ಆಯಿತು ಅದೇ ಮಾಸ್ಕ್ ಆಯಿತು ಎಂಬ ನಂಬಿಕೆಯಲ್ಲಿ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...