Monthly Archives: April, 2021
ಆರೋಗ್ಯ
Uttarani Plant Benefits In Kannada- ಉತ್ತರಾಣಿ ಸೊಪ್ಪು ಪ್ರಯೋಜನಗಳು
Uttarani Plant Benefits In Kannada- ಉತ್ತರಾಣಿ ಸೊಪ್ಪು ಪ್ರಯೋಜನಗಳು
ಉತ್ತರಾಣಿ ಗಿಡದ ಬಗ್ಗೆ ಸಾಕಷ್ಟು ಜನರಿಗೆ ಗೊತ್ತಿರುವುದಿಲ್ಲ. ಇದನ್ನು ಆಯುರ್ವೇದದಲ್ಲಿ ಹೆಚ್ಚಾಗಿ ಬಳಸುತ್ತಾರೆ ಮತ್ತು ಅನಾದಿ ಕಾಲದಲ್ಲೂ ಕೂಡ ನಮ್ಮ ಪೂರ್ವಿಕರು ಹೆಚ್ಚಾಗಿ ಬಳಸುತ್ತಿದ್ದರು. ಇದನ್ನು ಖರಮಂಜರಿ, ಉತ್ತರಾಣಿ, ಉತ್ರಾಣಿ, ಬಿಳಿ ಉತ್ತರಾಣಿ, ಕೆಂಪು ಉತ್ತರಾಣಿ, ಕಡ್ಡಿಗೊಡ, ಲತ್ ಜೀರಾ, ಅಘತ, ನಾರವಿ ಅಪಮಾರ್ಗಮು...
ಸುದ್ದಿಗಳು
ರಾಮನವಮಿ ಲೇಖನ
ಶ್ರೀರಾಮನವಮಿ ಮಹತ್ವ-ಮರ್ಯಾದಾ ಪುರುಷೋತ್ತಮನ ಗುಣಗಳು
ರಾಮಾಯ ರಾಮ ಭದ್ರಾಯ ರಾಮ ಚಂದ್ರಾಯ ವೇದಸೆ
ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ
ಶ್ರೀ ವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮನವಮಿಯನ್ನು ಆಚರಿಸುತ್ತಾರೆ. ಚೈತ್ರ ಶುಕ್ಲ ನವಮಿಯನ್ನು ರಾಮನವಮಿ ಎನ್ನುತ್ತಾರೆ. ಈ ದಿನ ಪುಷ್ಯ ನಕ್ಷತ್ರದಲ್ಲಿ, ಮಧ್ಯಾಹ್ನ ಕಾಲದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಪಂಚಗ್ರಹಗಳಿದ್ದಾಗ, ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಜನನವಾಯಿತು.
ಶ್ರೀರಾಮನವಮಿ...
ಸುದ್ದಿಗಳು
Bidar News: ಪ್ರೇಮ ಪ್ರಕರಣ; ಯುವಕನ ಕೊಲೆ
ಬೀದರ - ಸಹೋದರಿಯನ್ನು ಪ್ರೀತಿಸಿದ ಯುವಕನೊಬ್ಬನನ್ನು ಹುಡುಗಿಯ ಸಹೋದರರು ಭೀಕರವಾಗಿ ಕೊಲೆ ಮಾಡಿ ಬಿಸಾಕಿರುವ ಘಟನೆ ತಾಲೂಕಿನ ಖೇಣಿರಂಜೋಳ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಕೊಲೆಯಾಗುವ ಮುನ್ನ ಯುವಕ ತನ್ನ ಸ್ನೇಹಿತನಿಗೆ ಕರೆ ಮಾಡಿದ್ದು ತನ್ನನ್ನು ಕೈಕಾಲು ಕಟ್ಟಿ ಕಾರಂಜಾ ನದಿಯಲ್ಲಿ ಬಿಸಾಕುವ ಯೋಜನೆಯನ್ನು ಕೊಲೆಗಾರರು ಮಾಡಿದ್ದರ ಬಗ್ಗೆ ಹೇಳಿಕೊಂಡಿದ್ದಾನೆ. ತನಗೆ ಒಂದು ಚಾನ್ಸ್ ಕೊಡಿ...
ಪ್ರಬಂಧ
ಕೊರೋನಾಕ್ಕೆ ವರ್ಷ ; ಹದಗೆಟ್ಟ ಬದುಕಿನ ನೆನಪು ನಿರಂತರ
ಚೀನಾದ ವುಹಾನ್ ನಲ್ಲಿ ಹುಟ್ಟಿಕೊಂಡು ಜಗದಾದ್ಯಂತ ವ್ಯಾಪಿಸಿ ಅಪಾರ ಸಾವು ನೋವಿಗೆ ಕಾರಣವಾಗಿದೆ ಎಂದು ಹೇಳಲಾದ ಕೊರೋನಾ ವೈರಸ್ ಬಂದ ನಂತರ ಸಾಮಾನ್ಯವಾದ ನೆಗಡಿಯ ಚಿಕಿತ್ಸೆಗೂ ವೈದ್ಯರ ದೃಷ್ಟಿಕೋನ ಬದಲಾಗಿದೆ. ಕೊರೋನಾ ಇರಬಹುದಾ ? ಎಂಬ ಸಂದೇಹದಿಂದಲೇ ಅವರ ಚಿಕಿತ್ಸೆ ಆರಂಭವಾಗುತ್ತದೆ. ಮುಖ್ಯವಾಗಿ ರೋಗಿಯ ಶರೀರದ ಆಮ್ಲಜನಕದ ಪ್ರಮಾಣ ಹಾಗೂ ಜ್ವರದ ತೀವ್ರತೆಯನ್ನು ಅಳೆಯಲಾಗುತ್ತದೆ....
ಸಿನಿಮಾ
ಕೇರಳ ಕಾಲೇಜು ಹುಡುಗಿ ನೃತ್ಯ ವಿಡಿಯೋ ಸಿನಿಮಾ ನಟಿಯರನ್ನು ನಾಚಿಸುವಂತಿದೆ
ವೀಕ್ಷಕರೆ ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಅದರಲ್ಲೂ ಅಂತೂ ಈ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನ ಯುವ ಪ್ರತಿಭೆಗಳು ತಮ್ಮ ತಮ್ಮ ಅತ್ಯದ್ಭುತವಾದ ಪ್ರತಿಭೆಯನ್ನು ವಿಡಿಯೋ ಮಾಡುವ ಮೂಲಕ ಸಾಮಾಜಿಕಜಾಲತಾಣದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡುತ್ತಿದ್ದಾರೆ ಮತ್ತು ಈ ಯುವ ಸಮೂಹ ಮಾಡುತ್ತಿರುವ ಈ ರೀತಿಯ ಹೊಸ ಹೊಸ ಪ್ರಯತ್ನಗಳಿಗೆ ಸಾಕಷ್ಟು ಜನರು ಮೆಚ್ಚಿ ಅವರನ್ನು...
ಸುದ್ದಿಗಳು
Bidar News: ಜೀವ ಉಳಿಸಿ; ಸಚಿವರಿಗೆ ಈಶ್ವರ ಖಂಡ್ರೆ ಪತ್ರ
ಬೀದರ - ಗಡಿ ಜಿಲ್ಲೆಯಲ್ಲಿ ಕೋರೋನಾ ವೈರಸ್ ಆರ್ಭಟ ಹಿನ್ನೆಲೆಯಲ್ಲಿ.ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ರಾಜ್ಯದ ಆರೋಗ್ಯ ಮಂತ್ರಿ ಡಾ. ಸುಧಾಕರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರವೊಂದನ್ನು ಬರೆದಿದ್ದು, ಜೀವ ಉಳಿಸಿ ಎಂದು ಮನವಿ ಮಾಡಿದ್ದಾರೆ.ಜಿಲ್ಲಾ ಆಸ್ಪತ್ರೆಯಲ್ಲಿ ೨೮೬ ರೋಗಿಗಳ ಜೀವ ಅಪಾಯದಲ್ಲಿ ಇರುವುದು ಎಂದು ಡಾ.ಸುಧಾಕರ ಮತ್ತು ಜಿಲ್ಲಾ ಉಸ್ತುವಾರಿ...
ಕವನ
ಕವನಗಳು (ಅಮರ್ ಜಾ – ಮಂಜುನಾಥ ಸಿಂಗನ್ನವರ್)
ಕವನಗಳು
ನಾನು
ಸುಳ್ಳು ಆರಂಭವಾದದ್ದೇ ನನ್ನ ಹೆಸರಿನಿಂದ,
ಸುಳ್ಳೇ ನನ್ನ ಮನೆ ದೇವರು,
ಸುಳ್ಳೇ ನನ್ನ ನಿಜ ಜೀವನ !
ಸುಳ್ಳು-ಸುಳ್ಳು , ಸುಳ್ಳೇ ನಾನು.
ಸ್ವಾತಂತ್ರ್ಶದ ಆದಿಯಿಂದ ಹುಲುಸಾಗಿ ಬೆಳೆದದ್ದು ಸ್ವೇಚ್ಛೆಯಾಗಿ ಮೆರೆದದ್ದು
ಅವಕಾಶ ಇತ್ತವರು ನೀವು- ನಾನು ಅಲ್ಲವೇ ?!
ಸತ್ಶವನ್ನು ನುಂಗಿದ್ದು ಸುಳ್ಳು
ನಿರ್ಭೀತಿಯ ನುಂಗಿದ್ದು ಭೀತಿ.
ಫಲಿತಾಂಶ ಊಚವೋ ನೀಚವೋ,
ಅನುಭವಿಸುವವರೇ ಪರಮ ಸುಖಿಗಳು !
ಹುಸಿ ಹಿರಿಮೆ-ಗರಿಮೆ,
ಹುಸಿ ಅಹಂ-ಅಂತಸ್ತುಗಳ ಪ್ರಭಾತ್ ಪೇರಿ
ಅಗೋ ಅಲ್ಲಿ ಆಧಿಪತ್ಶದ...
Uncategorized
ಗಿರೀಶ ಮುನವಳ್ಳಿ ಯವರಿಗೆ ಮತ್ತು ಡಾ.ಶ್ರೀಪಾದ ಸಬನೀಸರವರಿಗೆ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ
ಸವದತ್ತಿ - ಸವದತ್ತಿ ಪಟ್ಟಣದ ಶ್ರೀಗುರು ರಾಘವೇಂದ್ರ ಮಠದಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ನಡೆದ ಪಂಚಾಂಗ ಶ್ರವಣ ಕಾರ್ಯಕ್ರಮದಲ್ಲಿ ಗಿರೀಶ ಮುನವಳ್ಳಿಯವರಿಗೆ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ನೀಡಿ ಗೌರವಿಸಲಾಯಿತು.ಗಿರೀಶ ಮುನವಳ್ಳಿ ಯವರು ಸವದತ್ತಿ ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಅಕ್ಷರದಾಸೋಹ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಬೆಂಗಳೂರಿನಲ್ಲಿ ನಡೆದ ಸುರ್ವೆ...
ಲೇಖನ
ಭಾವಪೂರ್ಣ ಶ್ರದ್ಧಾಂಜಲಿ; ಕನ್ನಡ ನಿಘಂಟು ತಜ್ಞ, ಹಿರಿಯ ಜೀವಿ ಪ್ರೊ. ಜಿ. ವೆಂಕಟಸುಬ್ಬಯ್ಯ
1913ರ ಆಗಸ್ಟ್ 23ರಂದು ಜನಿಸಿದ ಪೂಜ್ಯ ಪ್ರೊ. ಜಿ. ವೆಂಕಟಸುಬ್ಬಯ್ಯನವರು ತಮ್ಮ 108ನೇ ವರ್ಷದಲ್ಲಿ ವಯೋಸಹಜ ಅನಾರೋಗ್ಯದಿಂದ ನಿನ್ನೆ ರಾತ್ರಿ ನಮ್ಮನ್ನಗಲಿದ್ದಾರೆ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬಸವನಗುಡಿ ಬ್ರಾಹ್ಮಣ ಮಹಾಸಭಾ ಶ್ರದ್ಧಾಂಜಲಿ ಸಲ್ಲಿಸುತ್ತದೆ,ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ತಂದೆ ಗಂಜಾಂ ತಿಮ್ಮಣ್ಣಯ್ಯನವರು ಮೈಸೂರು...
ಸುದ್ದಿಗಳು
Bidar News: ನಮಗೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ಕೊಡಿ…ವಿಡಿಯೋ ವೈರಲ್
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕೋರೋನಾ ಹಾಹಾಕಾರ. ಕೊರೋನಾ ಎರಡನೇ ಅಲೆ ಇನ್ನಷ್ಟು ವೇಗ ಪಡೆದುಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆಯಲ್ಲಿ ಆತಂಕ ಮಡುಗಟ್ಟಿದ್ದು ಆಸ್ಪತ್ರೆಯಲ್ಲಿ ಬೆಡ್ ಇಲ್ಲದಕ್ಕೆ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ಕೊಡಿ ಎಂದು ವೈದ್ಯರನ್ನು ಗೋಗರೆಯುತ್ತಿದ್ದಾರೆ.ರೋಗಿಯ ಸಂಬಂಧಿಕರು ಗೋಗರೆದರೂ ಕೇಳಿಸಿಕೊಳ್ಳದಂತೆ ವೈದ್ಯರು ಒಳಗೆ ಹೋದ ವಿಡಿಯೋ ಒಂದು ಹರಿದಾಡುತ್ತಿದ್ದು...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...